‘ಇ.ಡಿ ತನಿಖೆ ನಿಷ್ಪಕ್ಷಪಾತವಾಗಿಲ್ಲ. ತನಿಖೆ ಉದ್ದೇಶಪೂರ್ವಕವಾಗಿದೆ. ‘ಬಂಧಿಸುತ್ತೇವೆ. ಬಂಧಿಸಲಾಗದಿದ್ದರೆ, ಬೆಕ್ಕು–ಇಲಿಯಾಟ ಆಡುತ್ತೇವೆ’ ಎನ್ನುವಂತಿದೆ ಇ.ಡಿ ಕಾರ್ಯಶೈಲಿ. ಬಿಆರ್ಎಸ್ ನಾಯಕಿಗೆ ಮತ್ತೆ ಮತ್ತೆ ಸಮನ್ಸ್ ಜಾರಿಯಾಗಿದೆ. ದಿನಕ್ಕೊಂದು ಸಮನ್ಸ್ ನೀಡಿದರೆ ಅದಕ್ಕೆ ಖುಷಿಯಾಗುವುದೋ ಏನೋ’ ಎಂದು ಹೇಳಿದರು.