<p><strong>ನವದೆಹಲಿ</strong>: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹಲೋತ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ.</p><p>ದೆಹಲಿ ಸರ್ಕಾರವು 'ಅಬಕಾರಿ ನೀತಿ' ಜಾರಿಗೆ ತಂದಿದ್ದ ಸಂದರ್ಭ ಹಣ ಅಕ್ರಮ ವರ್ಗಾವಣೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ ಬೆನ್ನಲ್ಲೇ, ಗೆಹಲೋತ್ ಅವರು ಇ.ಡಿ ಕಚೇರಿ ತಲುಪಿದ್ದಾರೆ.</p><p>ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು, ಇದೇ ಪ್ರಕರಣ ಸಂಬಂಧ ಇ.ಡಿ ಫೆಬ್ರುವರಿ 21ರಂದು ಬಂಧಿಸಿದೆ.</p><p>ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್ಗಳನ್ನು ಕೇಜ್ರಿವಾಲ್ ಪದೇ ಪದೇ ನಿರ್ಲಕ್ಷಿಸಿದ್ದರು.</p>.ದೆಹಲಿ ಅಬಕಾರಿ ನೀತಿ ಪ್ರಕರಣ: ಸಚಿವ ಕೈಲಾಶ್ ಗೆಹಲೋತ್ಗೆ ಸಮನ್ಸ್ ನೀಡಿದ ಇ.ಡಿ.ಎಎಪಿ ‘ಮಹಾರ್ಯಾಲಿ’ಯಲ್ಲಿ ‘ಇಂಡಿಯಾ’ ನಾಯಕರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹಲೋತ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ.</p><p>ದೆಹಲಿ ಸರ್ಕಾರವು 'ಅಬಕಾರಿ ನೀತಿ' ಜಾರಿಗೆ ತಂದಿದ್ದ ಸಂದರ್ಭ ಹಣ ಅಕ್ರಮ ವರ್ಗಾವಣೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ ಬೆನ್ನಲ್ಲೇ, ಗೆಹಲೋತ್ ಅವರು ಇ.ಡಿ ಕಚೇರಿ ತಲುಪಿದ್ದಾರೆ.</p><p>ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು, ಇದೇ ಪ್ರಕರಣ ಸಂಬಂಧ ಇ.ಡಿ ಫೆಬ್ರುವರಿ 21ರಂದು ಬಂಧಿಸಿದೆ.</p><p>ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್ಗಳನ್ನು ಕೇಜ್ರಿವಾಲ್ ಪದೇ ಪದೇ ನಿರ್ಲಕ್ಷಿಸಿದ್ದರು.</p>.ದೆಹಲಿ ಅಬಕಾರಿ ನೀತಿ ಪ್ರಕರಣ: ಸಚಿವ ಕೈಲಾಶ್ ಗೆಹಲೋತ್ಗೆ ಸಮನ್ಸ್ ನೀಡಿದ ಇ.ಡಿ.ಎಎಪಿ ‘ಮಹಾರ್ಯಾಲಿ’ಯಲ್ಲಿ ‘ಇಂಡಿಯಾ’ ನಾಯಕರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>