ರಾಜಕೀಯ ಮಾಡುವ ಸಮಯವಲ್ಲ: ಕೇಜ್ರಿವಾಲ್
‘ಬಿಸಿಗಾಳಿಯ ತೀವ್ರತೆಯು ನೀರಿನ ಬೇಡಿಕೆಯನ್ನು ಹೆಚ್ಚಿಸಿದೆ. ಹೀಗಾಗಿ ಇದು ರಾಜಕೀಯ ನಡೆಸುವ ಸಮಯವಲ್ಲ. ಬದಲಿಗೆ ನಾವೆಲ್ಲ ಒಟ್ಟಾಗಿ ದೆಹಲಿ ಜನರ ಸಮಸ್ಯೆ ಪರಿಹರಿಸಲು ಕೈಜೋಡಿಸಬೇಕಾದ ಸಮಯ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ‘ಎಕ್ಸ್’ನಲ್ಲಿ ವಿನಂತಿಸಿದ್ದಾರೆ.