ಶುಕ್ರವಾರ ಆನ್ಲೈನ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಕೋವಿಡ್ನಿಂದ ಹಲವಾರು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿರುವುದು ನನಗ ಗಮನಕ್ಕೆ ಬಂದಿದೆ. ನಾನು ಈಗಲೂ ಇಲ್ಲಿದ್ದೇನೆ, ಯಾರೂ ಅನಾಥರಲ್ಲ, ಅವರ ವಿದ್ಯಾಭ್ಯಾಸ ಮತ್ತು ಪ್ರೌಢ ಹಂತದವರೆಗೆ ಅವರಿಗೆ ಎಲ್ಲಾ ನೆರವು ನೀಡಲಾಗುವುದು’ ಎಂದು ಭರವಸೆ ನೀಡಿದರು.