‘ದೆಹಲಿಯಲ್ಲಿ ಯಾವುದೇ ಕೆಲಸ ಕಾರ್ಯಗತಗೊಳಿಸಬೇಕು ಎಂದಾಗ ಈ ಗಾದೆಮಾತು ಅನುಭವಕ್ಕೆ ಬರುತ್ತದೆ. ಕೆಲ ಶಕ್ತಿಗಳು ಅಡ್ಡಿಯನ್ನುಂಟು ಮಾಡುತ್ತವೆ. ಒಂದು ವೇಳೆ ನೀವು ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿದಲ್ಲಿ, ಅದರ ಶ್ರೇಯವನ್ನು ತಮ್ಮ ಮುಡಿಗೇರಿಸಿಕೊಳ್ಳಲು ಈ ಶಕ್ತಿಗಳು ಯತ್ನಿಸುತ್ತವೆ’ ಎಂದು ಪರೋಕ್ಷವಾಗಿ ಎಎಪಿ ನೇತೃತ್ವದ ಆಡಳಿತಕ್ಕೆ ಚಾಟಿ ಬೀಸಿದ್ದಾರೆ.