ದೆಹಲಿ ಮಹಾನಗರ ಪಾಲಿಕೆ ಅಧೀನ ಶಾಲೆಗಳ ಅಖಿಲ ದೆಹಲಿ ಪ್ರಾಥಮಿಕ ಶಿಕ್ಷಕ ಸಂಘ ಶಿಕ್ಷಕರನ್ನು ಹಾಗೂ ಪ್ರಾಚಾರ್ಯರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸಲಾಗುತ್ತಿರುವ ಕುರಿತು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಹರಿ ಶಂಕರ್ ಅವರು, ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೆಲಸ ಮಹತ್ವದ್ದಾಗಿದೆ.