ವಿದ್ಯಾರ್ಥಿ ಮಹಮದ್ ಮುಸ್ತಫಾ ಈ ಸಂಬಂಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ಪೊಲೀಸರು ಹಲ್ಲೆ ನಡೆಸಿದ್ದು, ಘಟನೆಯಲ್ಲಿಪರಿಹಾರವಾಗಿ ₹1 ಕೋಟಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.2019ರ ಡಿಸೆಂಬರ್ 15ರಂದು ಘಟನೆ ನಡೆದಿದ್ದು, ಪ್ರತಿಭಟನೆ ವೇಳೆ ಹಲವು ವಾಹನಗಳು ಬೆಂಕಿಗೆ ಅಹುತಿಯಾಗಿದ್ದವು. ಕೆಲ ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.