ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಉಂಟಾಗಿರುವ ಹಿಂಸಾಚಾರ ಸಂಬಂಧ ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ, ಸಂತ್ರಸ್ತರಿಗೆ ಪರಿಹಾರ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಹಲವಾರು ರಾಜಕೀಯ ನಾಯಕರನ್ನು ಬಂಧಿಸುವುರು ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ದೆಹಲಿ ಪೊಲೀಸ್ ಕಮಿಷನರ್ಗೆನೋಟಿಸ್ ಜಾರಿ ಮಾಡಿದೆ.
"Make sure a senior level Police Officer is here.", Justice Muralidhar tells counsel for Delhi Police Commissioner as he agress to hear the matter at 12.30.
ಸಿಎಎ ಕುರಿತಾಗಿ ಭುಗಿಲೆದ್ದ ಈಶಾನ್ಯ ದೆಹಲಿಯ ಹಿಂಸಾಚಾರ ಕುರಿತಂತೆ ಮಧ್ಯಾಹ್ನ 12.30ರೊಳಗಾಗಿ ಪ್ರತಿಕ್ರಿಯಿಸಬೇಕು ಎಂದಿರುವ ನ್ಯಾಯಾಲಯ, ಕೋರ್ಟ್ ಆದೇಶಕ್ಕೆ ಪೊಲೀಸರು ಕಾಯುವ ಅಗತ್ಯವಿಲ್ಲ. ಬದಲಿಗೆ ಹಿಂಸಾಚಾರ ತಡೆಗಟ್ಟಲು ಸ್ವಯಂಪ್ರೇರಿತರಾಗಿ ಅಗತ್ಯ ಕ್ರಮ ಕೈಗೊಳ್ಳಿ ಎಂದುಆದೇಶಿಸಿದೆ.
Delhi High Court is hearing the plea seeking judicial inquiry, compensation for deceased and arrest of several political leaders for allegedly making hate speeches. #DelhiViolencepic.twitter.com/d4kaQ4PPvo