<p>ಸೆಂಗೋಲ್ಗೆ ದೀರ್ಘದಂಡ ನಮಸ್ಕಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ</p>.<p>ಸಂಸತ್ ಭವನದ ಉದ್ಘಾಟನೆಯ ಮೊದಲು ನಡೆದ ಹೋಮ, ಪೂಜಾ ಕಾರ್ಯಕ್ರಮಗಳಲ್ಲಿ ನರೇಂದ್ರ ಮೋದಿ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿ</p>.<p>ತಮಿಳು ರಾಜದಂಡ ಸೆಂಗೋಲ್ನ್ನು ಪುರೋಹಿತರೊಂದಿಗೆ ಹಿಡಿದು ನಿಂತಿರುವ ಪ್ರಧಾನಿ</p>.<p>ಸೆಂಗೋಲ್ ಹಿಡಿದು ನಮಸ್ಕರಿಸುತ್ತಿರುವ ಮೋದಿ</p>.<p>ಸೆಂಗೋಲ್ ಹಿಡಿದು ಪುರೋಹಿತರೊಂದಿಗೆ ಸಂಸತ್ ಭವನದ ಒಳಗೆ ಪ್ರವೇಶಿಸುತ್ತಿರುವ ನರೇಂದ್ರ ಮೋದಿ</p>.<p>ಮೋದಿ ಅವರು ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕ್ಷಣ</p>.<p>ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡ ಉದ್ಘಾಟನೆಯ ಸಂದರ್ಭದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ದೀಪವನ್ನು ಬೆಳಗುತ್ತಿರುವ ದೃಶ್ಯ</p>.<p>ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರು.</p>.<p>ಸಮಾರಂಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾಗಿ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಸೆಂಗೋಲ್ಗೆ ದೀರ್ಘದಂಡ ನಮಸ್ಕಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ</p>.<p>ಸಂಸತ್ ಭವನದ ಉದ್ಘಾಟನೆಯ ಮೊದಲು ನಡೆದ ಹೋಮ, ಪೂಜಾ ಕಾರ್ಯಕ್ರಮಗಳಲ್ಲಿ ನರೇಂದ್ರ ಮೋದಿ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿ</p>.<p>ತಮಿಳು ರಾಜದಂಡ ಸೆಂಗೋಲ್ನ್ನು ಪುರೋಹಿತರೊಂದಿಗೆ ಹಿಡಿದು ನಿಂತಿರುವ ಪ್ರಧಾನಿ</p>.<p>ಸೆಂಗೋಲ್ ಹಿಡಿದು ನಮಸ್ಕರಿಸುತ್ತಿರುವ ಮೋದಿ</p>.<p>ಸೆಂಗೋಲ್ ಹಿಡಿದು ಪುರೋಹಿತರೊಂದಿಗೆ ಸಂಸತ್ ಭವನದ ಒಳಗೆ ಪ್ರವೇಶಿಸುತ್ತಿರುವ ನರೇಂದ್ರ ಮೋದಿ</p>.<p>ಮೋದಿ ಅವರು ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕ್ಷಣ</p>.<p>ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡ ಉದ್ಘಾಟನೆಯ ಸಂದರ್ಭದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ದೀಪವನ್ನು ಬೆಳಗುತ್ತಿರುವ ದೃಶ್ಯ</p>.<p>ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರು.</p>.<p>ಸಮಾರಂಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾಗಿ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>