<p><strong>ನವದೆಹಲಿ:</strong> ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ಎಪ್ರಿಲ್ 1ರಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಸಂಪೂರ್ಣವಾಗಿ ಪುನರಾರಂಭಗೊಳ್ಳಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ರಾಷ್ಟ್ರ ರಾಜಧಾನಿಯಲ್ಲಿ ಹೇರಿರುವ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಿದೆ.</p>.<p>ಮಾಸ್ಕ್ ಧರಿಸದವರ ಮೇಲಿನ ದಂಡವನ್ನು ₹500ಕ್ಕೆ ಇಳಿಕೆ ಮಾಡಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/world-news/russia-ukraine-news-live-updates-military-operation-in-ukraine-vladimir-putin-un-meet-volodymyr-913837.html" itemprop="url">Live Updates, ರಷ್ಯಾ–ಉಕ್ರೇನ್ ಸಂಘರ್ಷ | ಮುಂದುವರೆದ ರಷ್ಯಾ ದಾಳಿ ನಿರ್ಬಂಧ ಸಾಕಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದ ಝೆಲೆನ್ಸ್ಕಿ Live</a><a href="https://www.prajavani.net/world-news/russia-ukraine-news-live-updates-military-operation-in-ukraine-vladimir-putin-un-meet-volodymyr-913837.html" itemprop="url"> </a></p>.<p><br /><br />ಈ ನಡುವೆ ಜನರು ಕೋವಿಡ್ ನಿಯಮ ಪಾಲಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಅಲ್ಲದೆ ಸರ್ಕಾರವು ಸೂಕ್ಷ್ಮ ನಿಗಾ ಇಡುವುದಾಗಿ ತಿಳಿಸಿದ್ದಾರೆ.</p>.<p>ಒಮೈಕ್ರಾನ್ ಒಳಗೊಂಡಂತೆ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಫೆಬ್ರುವರಿ 7ರಿಂದ ಹಂತ ಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಡಿಡಿಎಂಎ ಸಲಹೆ ನೀಡಿತ್ತು. ಜಿಮ್, ಈಜುಕೊಳ ಹಾಗೂ ಸ್ಪಾಗಳನ್ನು ತೆರೆಯಲು ಅನುಮತಿ ನೀಡಿದೆ. ಕಚೇರಿಗಳಲ್ಲಿ ಶೇ 100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ಎಪ್ರಿಲ್ 1ರಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಸಂಪೂರ್ಣವಾಗಿ ಪುನರಾರಂಭಗೊಳ್ಳಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ರಾಷ್ಟ್ರ ರಾಜಧಾನಿಯಲ್ಲಿ ಹೇರಿರುವ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಿದೆ.</p>.<p>ಮಾಸ್ಕ್ ಧರಿಸದವರ ಮೇಲಿನ ದಂಡವನ್ನು ₹500ಕ್ಕೆ ಇಳಿಕೆ ಮಾಡಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/world-news/russia-ukraine-news-live-updates-military-operation-in-ukraine-vladimir-putin-un-meet-volodymyr-913837.html" itemprop="url">Live Updates, ರಷ್ಯಾ–ಉಕ್ರೇನ್ ಸಂಘರ್ಷ | ಮುಂದುವರೆದ ರಷ್ಯಾ ದಾಳಿ ನಿರ್ಬಂಧ ಸಾಕಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದ ಝೆಲೆನ್ಸ್ಕಿ Live</a><a href="https://www.prajavani.net/world-news/russia-ukraine-news-live-updates-military-operation-in-ukraine-vladimir-putin-un-meet-volodymyr-913837.html" itemprop="url"> </a></p>.<p><br /><br />ಈ ನಡುವೆ ಜನರು ಕೋವಿಡ್ ನಿಯಮ ಪಾಲಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಅಲ್ಲದೆ ಸರ್ಕಾರವು ಸೂಕ್ಷ್ಮ ನಿಗಾ ಇಡುವುದಾಗಿ ತಿಳಿಸಿದ್ದಾರೆ.</p>.<p>ಒಮೈಕ್ರಾನ್ ಒಳಗೊಂಡಂತೆ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಫೆಬ್ರುವರಿ 7ರಿಂದ ಹಂತ ಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಡಿಡಿಎಂಎ ಸಲಹೆ ನೀಡಿತ್ತು. ಜಿಮ್, ಈಜುಕೊಳ ಹಾಗೂ ಸ್ಪಾಗಳನ್ನು ತೆರೆಯಲು ಅನುಮತಿ ನೀಡಿದೆ. ಕಚೇರಿಗಳಲ್ಲಿ ಶೇ 100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>