‘ಬ್ರಹ್ಮ, ವಿಷ್ಣು, ಶಿವ, ರಾಮ, ಶ್ರೀ ಕೃಷ್ಣ, ಗೌರಿ ಮತ್ತು ಗಣಪತಿ ಅಥವಾ ಯಾವುದೇ ಹಿಂದೂ ದೇವರುಗಳ ಪೂಜೆಯನ್ನು ಮಾಡುವುದಿಲ್ಲ’ ಎಂದು ರಾಜೇಂದ್ರ ಪಾಲ್ ಗೌತಮ್ ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು. ವಿರೋಧ ಪಕ್ಷ ಬಿಜೆಪಿಯು ಈ ಕಾರ್ಯಕ್ರಮವನ್ನು ಟೀಕಿಸಿತ್ತು. ಎಎಪಿಗೆ ಹಿಂದೂಗಳೆಂದರೆ ಆಗದು ಎಂದು ಬಿಜೆಪಿ ಆರೋಪಿಸಿತ್ತು.