<p><strong>ನವದೆಹಲಿ:</strong> 2020ರ ದೆಹಲಿ ಗಲಭೆ ಸಂಬಂಧ ಸಂಚು ರೂಪಿಸಿದ ಆರೋಪದಲ್ಲಿ ಕಾನೂನು ಬಾಹಿರ ಚುಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಬಂಧನದಲ್ಲಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ಎನ್.ವಿ ಅಂಜಾರಿಯ ಅವರಿದ್ದ ಪೀಠ ಇತರೆ ಐವರು ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಹಾಗೂ ಮೊಹಮ್ಮದ್ ಸಲೀಂ ಖಾನ್ಗೆ ಜಾಮೀನು ನೀಡಿದೆ.</p><p>ಪ್ರಕರಣದಲ್ಲಿ ಏಳು ಆರೋಪಿಗಳ ಪಾತ್ರ ಬೇರೆ ಬೇರೆ ಇರುವುದರಿಂದ ಪ್ರತಿಯೊಬ್ಬರ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.</p>. ಉಮರ್ ಖಾಲಿದ್ಗೆ ಮಮ್ದಾನಿ ಪತ್ರ: ಬಿಜೆಪಿ, ವಿಎಚ್ಪಿ ಕಿಡಿ.<p>ಇತರ ಆರೋಪಿಗಳಿಗೆ ಹೋಲಿಸಿದರೆ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಅವರ ಪಾತ್ರ ಭಿನ್ನವಾಗಿದೆ ಎಂದು ನ್ಯಾಯಪೀಠ ಹೇಳಿದೆ.</p><p>ಲಭ್ಯ ಇರುವ ಸಾಕ್ಷಿಗಳು ಮೇಲ್ನೋಟಕ್ಕೆ ಖಾಲಿದ್ ಹಾಗೂ ಇಮಾಮ್ ಮೇಲಿರುವ ಆರೋಪಗಳನ್ನು ತೋರಿಸುತ್ತವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.</p><p><em><strong>(ಬಾರ್ ಆ್ಯಂಡ್ ಬೆಂಚ್ ವರದಿ ಆಧರಿಸಿದ ಸುದ್ದಿ)</strong></em></p>.ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ: ಉಮರ್ ಖಾಲಿದ್ಗೆ ಮಮ್ದಾನಿ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2020ರ ದೆಹಲಿ ಗಲಭೆ ಸಂಬಂಧ ಸಂಚು ರೂಪಿಸಿದ ಆರೋಪದಲ್ಲಿ ಕಾನೂನು ಬಾಹಿರ ಚುಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಬಂಧನದಲ್ಲಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ಎನ್.ವಿ ಅಂಜಾರಿಯ ಅವರಿದ್ದ ಪೀಠ ಇತರೆ ಐವರು ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಹಾಗೂ ಮೊಹಮ್ಮದ್ ಸಲೀಂ ಖಾನ್ಗೆ ಜಾಮೀನು ನೀಡಿದೆ.</p><p>ಪ್ರಕರಣದಲ್ಲಿ ಏಳು ಆರೋಪಿಗಳ ಪಾತ್ರ ಬೇರೆ ಬೇರೆ ಇರುವುದರಿಂದ ಪ್ರತಿಯೊಬ್ಬರ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.</p>. ಉಮರ್ ಖಾಲಿದ್ಗೆ ಮಮ್ದಾನಿ ಪತ್ರ: ಬಿಜೆಪಿ, ವಿಎಚ್ಪಿ ಕಿಡಿ.<p>ಇತರ ಆರೋಪಿಗಳಿಗೆ ಹೋಲಿಸಿದರೆ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಅವರ ಪಾತ್ರ ಭಿನ್ನವಾಗಿದೆ ಎಂದು ನ್ಯಾಯಪೀಠ ಹೇಳಿದೆ.</p><p>ಲಭ್ಯ ಇರುವ ಸಾಕ್ಷಿಗಳು ಮೇಲ್ನೋಟಕ್ಕೆ ಖಾಲಿದ್ ಹಾಗೂ ಇಮಾಮ್ ಮೇಲಿರುವ ಆರೋಪಗಳನ್ನು ತೋರಿಸುತ್ತವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.</p><p><em><strong>(ಬಾರ್ ಆ್ಯಂಡ್ ಬೆಂಚ್ ವರದಿ ಆಧರಿಸಿದ ಸುದ್ದಿ)</strong></em></p>.ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ: ಉಮರ್ ಖಾಲಿದ್ಗೆ ಮಮ್ದಾನಿ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>