‘ಈ ಸಭೆಯ ಉದ್ದೇಶವೆಂದರೆ, ಭಾರತದ ದೃಷ್ಟಿಕೋನವನ್ನು ಸಿದ್ಧಪಡಿಸುವುದು ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವುದಾಗಿದೆ. ಆದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ತಮಾಷೆಯಾಗಿ ಕಾಣಲಾಗುತ್ತಿದೆ. ಈ ಕಾರಣದಿಂದ ಸಭೆಗೆ ಭಾಗವಹಿಸಲು ಯಾವುದೇ ಪ್ರಮುಖ ಅಂಶಗಳು ಕಾಣುತ್ತಿಲ್ಲ‘ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.