<p>ನವದೆಹಲಿ: ‘ಮತದಾನದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿಸಬೇಕು. ಯಾಕೆಂದರೆ, ಎಸ್ಐಆರ್ ಮೂಲಕ ನಿಜವಾದ ಮತದಾರರು ಮತದಾನ ಮಾಡದಂತೆ ತಡೆಯಲಾಗುತ್ತಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಗುರುವಾರ ಅಭಿಪ್ರಾಯಪಟ್ಟರು.</p>.<p>ಪತ್ರಕರ್ತರೊಂದಿಗೆ ಮಾತನಾಡಿ, ‘ಜ್ಞಾನೇಶ್ ಕುಮಾರ್ ಅವರಿಗೂ ಹಿಂದಿನ ಕೆಲವು ಮುಖ್ಯ ಚುನಾವಣಾ ಆಯುಕ್ತರ ಕಾಲದಿಂದಲೇ ಆಯೋಗವು ಕೊಳೆಯಲು ಆರಂಭಿಸಿತ್ತು. ಈ ಮನುಷ್ಯ ವಸ್ತುನಿಷ್ಠವಾಗಿಲ್ಲ. ಆದ್ದರಿಂದ ಮತದಾನದ ಹಕ್ಕಿಗೆ ಕುತ್ತು ಬಂದಿದೆ. ಮತದಾನ ಈಗ ಶಾಸನಬದ್ಧ ಹಕ್ಕು ಮಾತ್ರ. ಇದನ್ನು ಸಂವಿಧಾನಬದ್ಧ ಮೂಲಭೂತ ಹಕ್ಕನ್ನಾಗಿಸಲು ಇದು ಸೂಕ್ತ ಕಾಲ ಎಂದೆನಿಸುತ್ತದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-51-728987118</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಮತದಾನದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿಸಬೇಕು. ಯಾಕೆಂದರೆ, ಎಸ್ಐಆರ್ ಮೂಲಕ ನಿಜವಾದ ಮತದಾರರು ಮತದಾನ ಮಾಡದಂತೆ ತಡೆಯಲಾಗುತ್ತಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಗುರುವಾರ ಅಭಿಪ್ರಾಯಪಟ್ಟರು.</p>.<p>ಪತ್ರಕರ್ತರೊಂದಿಗೆ ಮಾತನಾಡಿ, ‘ಜ್ಞಾನೇಶ್ ಕುಮಾರ್ ಅವರಿಗೂ ಹಿಂದಿನ ಕೆಲವು ಮುಖ್ಯ ಚುನಾವಣಾ ಆಯುಕ್ತರ ಕಾಲದಿಂದಲೇ ಆಯೋಗವು ಕೊಳೆಯಲು ಆರಂಭಿಸಿತ್ತು. ಈ ಮನುಷ್ಯ ವಸ್ತುನಿಷ್ಠವಾಗಿಲ್ಲ. ಆದ್ದರಿಂದ ಮತದಾನದ ಹಕ್ಕಿಗೆ ಕುತ್ತು ಬಂದಿದೆ. ಮತದಾನ ಈಗ ಶಾಸನಬದ್ಧ ಹಕ್ಕು ಮಾತ್ರ. ಇದನ್ನು ಸಂವಿಧಾನಬದ್ಧ ಮೂಲಭೂತ ಹಕ್ಕನ್ನಾಗಿಸಲು ಇದು ಸೂಕ್ತ ಕಾಲ ಎಂದೆನಿಸುತ್ತದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-51-728987118</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>