ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

ಕ್ಷೇತ್ರ ಪುನರ್ ವಿಂಗಡನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಆಗಲು ಬಿಡಲ್ಲ –ಅಮಿತ್‌ ಶಾ

Published : 26 ಫೆಬ್ರುವರಿ 2025, 10:31 IST
Last Updated : 26 ಫೆಬ್ರುವರಿ 2025, 10:31 IST
ಫಾಲೋ ಮಾಡಿ
Comments
‘ತಮಿಳುನಾಡಿಗೆ ₹5 ಲಕ್ಷ ಕೋಟಿ’
‘ಅನುದಾನ ಹಂಚಿಕೆಯಲ್ಲಿ ತಮಿಳುನಾಡಿಗೆ ಕೇಂದ್ರದಿಂದ ಅನ್ಯಾಯವಾಗಿಲ್ಲ. ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014 ರಿಂದ 24ರ ಅವಧಿಯಲ್ಲಿ ರಾಜ್ಯಕ್ಕೆ ₹5,08,337 ಕೋಟಿ ಅನುದಾನ ಒದಗಿಸಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಆಡಳಿತಾ ರೂಢ ಡಿಎಂಕೆ ವಿಫಲವಾಗಿದೆ. ಜನರ ಗಮನ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಸ್ಟಾಲಿನ್‌ ಕ್ಷೇತ್ರಗಳ ಪುನರ್‌ ವಿಂಗಡಣೆ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT