ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಇದೇ ಮೊದಲ ಬಾರಿಗೆ ಸೋನಿಯಾ ಅವರು ಮಾತನಾಡಿದ್ದಾರೆ. ‘ನಾವು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ತಾಳ್ಮೆ, ದೃಢಚಿತ್ತವು ಸವಾಲು ಎದುರಿಸಲು ನಮಗೆ ಶಕ್ತಿ ನೀಡುತ್ತದೆ. ನಮ್ಮ ಸಿದ್ಧಾಂತ ಮತ್ತು ಮಾಲ್ಯಗಳು ಈ ಸಂದರ್ಭದಲ್ಲಿ ನಮಗೆ ದಾರಿದೀಪವಾಗಲಿವೆ’ ಎಂದರು.