‘ರಾಜ್ಯಸಭೆಯಲ್ಲಿ ಚರ್ಚೆ ನಡೆಯುವುದು ಸರ್ಕಾರಕ್ಕೆ ಬೇಕಿಲ್ಲ. ಹೀಗಾಗಿ ಎಐಎಡಿಎಂಕೆ ಸದಸ್ಯರಿಂದ ಪ್ರತಿಭಟನೆ ನಡೆಸುತ್ತಿದೆ. ವಿರೋಧ ಪಕ್ಷಗಳು ಚರ್ಚೆಗೆ ಸಿದ್ಧವಿದ್ದರೂ, ಎಐಎಡಿಎಂಕೆ ಸದಸ್ಯರ ಪ್ರತಿಭಟನೆಯಿಂದ ಕಲಾಪವನ್ನು ಪ್ರತಿದಿನ ಮುಂದೂಡಲಾಗುತ್ತಿದೆ. ಚಿತ್ರಕಥೆ ಬಿಜೆಪಿಯದ್ದು, ಪ್ರಧಾನ ಪಾತ್ರ ಎಐಎಡಿಎಂಕೆಯದ್ದು’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.