<p class="title"><strong>ನವದೆಹಲಿ</strong>: ಕಾಬೂಲ್ನ ಗುರುದ್ವಾರದ ಮೇಲೆ ನಡೆದ ಭಯೋತ್ಪಾದಕರ ದಾಳಿ ನಂತರ ಸುಮಾರು 150 ಸಿಖ್ಖರು ಭಾರತಕ್ಕೆ ಮರಳಲು ವೀಸಾಕ್ಕಾಗಿ ಕಾಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಗುರುದ್ವಾರದ ಮೇಲೆ ನಡೆದ ದಾಳಿಯ ಬಳಿಕ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿರುವ ನೂರಕ್ಕೂ ಹೆಚ್ಚು ಸಿಖ್ಖರು ಮತ್ತು ಹಿಂದೂಗಳಿಗೆ ಕೇಂದ್ರ ಸರ್ಕಾರ ಆದ್ಯತೆಯ ಇ–ವೀಸಾ ನೀಡಿದೆ.</p>.<p>ಹಿಂದೂ ಮತ್ತು ಸಿಖ್ಖರನ್ನು ಸ್ಥಳಾಂತರಿಸುವ ಪ್ರಯತ್ನ ತೀವ್ರಗೊಳಿಸುವಂತೆಗುರುದ್ವಾರ ಕರ್ತಾ-ಇ-ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p class="title">’ಭಾರತಕ್ಕೆ ಬರಲು ಸಿದ್ದರಿರುವ 150ಕ್ಕೂ ಹೆಚ್ಚು ಅಫ್ಗನ್ ಸಿಖ್ಖರು ವೀಸಾ ಹೊಂದಿದ್ದಾರೆ. ಆದರೆ, ತಾಲಿಬಾನಿಗಳು ಅಫ್ಘಾನಿಸ್ತಾನ ವಶಪಡಿಸಿಕೊಂಡ ನಂತರ ಅವುಗಳನ್ನು ಅಮಾನತುಗೊಳಿಸಲಾಯಿತು. ಸಿಖ್ಖರು ಕಾಬೂಲ್ನಲ್ಲಿ ತಮ್ಮ ಅಂಗಡಿಗಳನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ. ನಿದ್ದೆಯಿಲ್ಲದೆ ರಾತ್ರಿ ಕಳೆಯುತ್ತಿದ್ದಾರೆ‘ ಎಂದು ಗುರ್ನಾಮ್ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಕಾಬೂಲ್ನ ಗುರುದ್ವಾರದ ಮೇಲೆ ನಡೆದ ಭಯೋತ್ಪಾದಕರ ದಾಳಿ ನಂತರ ಸುಮಾರು 150 ಸಿಖ್ಖರು ಭಾರತಕ್ಕೆ ಮರಳಲು ವೀಸಾಕ್ಕಾಗಿ ಕಾಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಗುರುದ್ವಾರದ ಮೇಲೆ ನಡೆದ ದಾಳಿಯ ಬಳಿಕ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿರುವ ನೂರಕ್ಕೂ ಹೆಚ್ಚು ಸಿಖ್ಖರು ಮತ್ತು ಹಿಂದೂಗಳಿಗೆ ಕೇಂದ್ರ ಸರ್ಕಾರ ಆದ್ಯತೆಯ ಇ–ವೀಸಾ ನೀಡಿದೆ.</p>.<p>ಹಿಂದೂ ಮತ್ತು ಸಿಖ್ಖರನ್ನು ಸ್ಥಳಾಂತರಿಸುವ ಪ್ರಯತ್ನ ತೀವ್ರಗೊಳಿಸುವಂತೆಗುರುದ್ವಾರ ಕರ್ತಾ-ಇ-ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p class="title">’ಭಾರತಕ್ಕೆ ಬರಲು ಸಿದ್ದರಿರುವ 150ಕ್ಕೂ ಹೆಚ್ಚು ಅಫ್ಗನ್ ಸಿಖ್ಖರು ವೀಸಾ ಹೊಂದಿದ್ದಾರೆ. ಆದರೆ, ತಾಲಿಬಾನಿಗಳು ಅಫ್ಘಾನಿಸ್ತಾನ ವಶಪಡಿಸಿಕೊಂಡ ನಂತರ ಅವುಗಳನ್ನು ಅಮಾನತುಗೊಳಿಸಲಾಯಿತು. ಸಿಖ್ಖರು ಕಾಬೂಲ್ನಲ್ಲಿ ತಮ್ಮ ಅಂಗಡಿಗಳನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ. ನಿದ್ದೆಯಿಲ್ಲದೆ ರಾತ್ರಿ ಕಳೆಯುತ್ತಿದ್ದಾರೆ‘ ಎಂದು ಗುರ್ನಾಮ್ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>