ಭಾನುವಾರಗುಜರಾತ್ನಲ್ಲಿ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್ನ (ಐಆರ್ಎಂಎ) 41ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಗ್ರಾಮಗಳ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಅಸಾಧ್ಯ ಎಂಬುದು ನನ್ನ ಬಲವಾದ ನಂಬಿಕೆ. ಮಹಾತ್ಮ ಗಾಂಧಿ ಈ ದೇಶದ ಆತ್ಮ ಹಳ್ಳಿಗಳಲ್ಲಿದೆ ಎಂದು ಹೇಳಿದ್ದರು. ನಾನು ಅದನ್ನು ಸಂಪೂರ್ಣವಾಗಿ ನಂಬುತ್ತೇನೆ’ ಎಂದು ಹೇಳಿದರು.