ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯ್ಯಪ್ಪನ ಸನ್ನಿಧಿಯಲ್ಲಿ ನೂಕು ನುಗ್ಗಲು: ತಂದೆಯನ್ನು ಕಳೆದುಕೊಂಡು ಬಾಲಕನ ಪರದಾಟ

Published 13 ಡಿಸೆಂಬರ್ 2023, 10:19 IST
Last Updated 13 ಡಿಸೆಂಬರ್ 2023, 10:19 IST
ಅಕ್ಷರ ಗಾತ್ರ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಜನದಟ್ಟಣೆ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂದು ಭಕ್ತ ಸಮೂಹ ಆರೋಪಿಸಿದೆ. ಅಯ್ಯಪ್ಪ ಮಾಲಾಧಾರಿಗಳು ದರ್ಶನ ಪಡೆಯಲು ಪರದಾಡುತ್ತಿದ್ದಾರೆ. ಸತತ 20 ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತರೂ ಸ್ವಾಮಿಯ ದರ್ಶನ ಸಿಗುತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT