‘ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವ ಕೆಲವು ನಿರ್ದಿಷ್ಟ ನಿದರ್ಶನಗಳು ಕಂಡುಬಂದಿವೆ. ಈ ಕುರಿತು ಶೋಕಾಸ್ ನೋಟಿಸ್ ನೀಡಲಾಗಿತ್ತು. ವಿಚಾರಣೆಯನ್ನೂ ನಡೆಸಲಾಗಿತ್ತು’ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.