‘ನನಗೆ ಕ್ಯಾನ್ಸರ್ ಇದೆ ಎಂಬುದು ದೇಶದ ಮೊದಲ ಸೌರ ಅಧ್ಯಯನ ಯೋಜನೆಯ ಉಪಗ್ರಹ ಆದಿತ್ಯ ಎಲ್1 ಉಡಾವಣೆಯ ದಿನದಂದೇ ಪತ್ತೆಯಾಗಿತ್ತು. ಹೊಟ್ಟೆಯಲ್ಲಿ ಬೆಳೆದಿದ್ದ ಕ್ಯಾನ್ಸರ್ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಕಿಮೋಥೆರಪಿ ಚಿಕಿತ್ಸೆ ಬಳಿಕ ಕ್ಯಾನ್ಸರ್ನಿಂದ ಗುಣಮುಖನಾದೆ’ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.