ಮಹಾ ವಿಕಾಸ ಆಘಾಡಿ ಸರ್ಕಾರವು ಪತನಗೊಂಡ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಶಾಸಕರ ಅನರ್ಹತೆ ಕುರಿತು ಸಾಧ್ಯವಾದಷ್ಟು ಬೇಗನೆ ನಿರ್ಣಯ ಕೈಗೊಳ್ಳುವಂತೆ ಸ್ವೀಕರ್ಗೆ ನ್ಯಾಯಾಲಯ ಸೂಚಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ರಾಹುಲ್ ಅವರು, ‘ಕಾಲಮಿತಿಯೊಳಗೆ ನಿರ್ಣಯ ಕೈಗೊಳ್ಳುವುದು ಕಷ್ಟವಿದೆ’ ಎಂದರು.