<p><strong>ಪಟ್ನಾ</strong>: ಬಿಹಾರ ವಿಧಾನಸಭೆಯಲ್ಲಿ ಕಾಗದರಹಿತ ಶಾಸಕಾಂಗ ಪ್ರಕ್ರಿಯೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್–ನೇವಾ ಅನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಇಂದು (ಶನಿವಾರ) ಅನಾವರಣಗೊಳಿಸಿದರು.</p><p>ಈ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಪ್ರೇಮ್ ಕುಮಾರ್, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇತರರು ಉಪಸ್ಥಿತರಿದ್ದರು. </p>.54 ನಿಗಮ–ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ.ಸೇನಾ ಕ್ಯಾಂಟೀನ್ ಮಾದರಿಯಲ್ಲಿ ‘ಎಂಎಸ್ಐಎಲ್ ಸ್ಟೋರ್’: ಸಚಿವ ಎಂ.ಬಿ. ಪಾಟೀಲ. <p>ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇದೀಗ ಅವರ ನಡೆ ಚರ್ಚೆಗೆ ಗ್ರಾಸವಾಗಿದೆ. </p><p>'ಮುಖ್ಯಮಂತ್ರಿ ನಿತೀಶ್ ಅವರು ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಅವರಿಗೆ ಈಗಾಗಲೇ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಹಾಜರಾಗಲಿಲ್ಲ. ವಿಧಾನಸಭಾ ಸ್ಪೀಕರ್ ಅವರ ಅನುಮತಿಯನ್ನು ಪಡೆಯಲಾಗಿದೆ' ಎಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಮಾಹಿತಿ ನೀಡಿದ್ದಾರೆ.</p><p>ದೇಶದ ಎಲ್ಲಾ ಶಾಸಕಾಂಗಗಳನ್ನು ಒಟ್ಟುಗೂಡಿಸುವುದು, ಆ ಮೂಲಕ ಬೃಹತ್ ದತ್ತಾಂಶವನ್ನು ಸಂಗ್ರಹಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.T20 World Cup 2026: ಮೊದಲ ಪಂದ್ಯದಲ್ಲಿ ಬೂಮ್ರಾ ಕಣಕ್ಕಿಳಿಯುವುದು ಅನುಮಾನ.ಜೆಡಿಎಸ್ ಅಧಿಕಾರಕ್ಕೆ ಬರುವುದು ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ.ಸದನದಲ್ಲಿ ಅಶಿಸ್ತು ತೋರುವವರು ಹೆಬಿಚುವಲ್ ಒಫೆಂಡರ್ಸ್: ಸ್ಪೀಕರ್ ಯು.ಟಿ. ಖಾದರ್.ಕೇರಳ: ಶಬರಿಮಲೆ ನ್ಯಾಯಕ್ಕಾಗಿ ಬಿಜೆಪಿ ಹೋರಾಟ; ನಿತಿನ್ ನವೀನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರ ವಿಧಾನಸಭೆಯಲ್ಲಿ ಕಾಗದರಹಿತ ಶಾಸಕಾಂಗ ಪ್ರಕ್ರಿಯೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್–ನೇವಾ ಅನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಇಂದು (ಶನಿವಾರ) ಅನಾವರಣಗೊಳಿಸಿದರು.</p><p>ಈ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಪ್ರೇಮ್ ಕುಮಾರ್, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇತರರು ಉಪಸ್ಥಿತರಿದ್ದರು. </p>.54 ನಿಗಮ–ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ.ಸೇನಾ ಕ್ಯಾಂಟೀನ್ ಮಾದರಿಯಲ್ಲಿ ‘ಎಂಎಸ್ಐಎಲ್ ಸ್ಟೋರ್’: ಸಚಿವ ಎಂ.ಬಿ. ಪಾಟೀಲ. <p>ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇದೀಗ ಅವರ ನಡೆ ಚರ್ಚೆಗೆ ಗ್ರಾಸವಾಗಿದೆ. </p><p>'ಮುಖ್ಯಮಂತ್ರಿ ನಿತೀಶ್ ಅವರು ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಅವರಿಗೆ ಈಗಾಗಲೇ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಹಾಜರಾಗಲಿಲ್ಲ. ವಿಧಾನಸಭಾ ಸ್ಪೀಕರ್ ಅವರ ಅನುಮತಿಯನ್ನು ಪಡೆಯಲಾಗಿದೆ' ಎಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಮಾಹಿತಿ ನೀಡಿದ್ದಾರೆ.</p><p>ದೇಶದ ಎಲ್ಲಾ ಶಾಸಕಾಂಗಗಳನ್ನು ಒಟ್ಟುಗೂಡಿಸುವುದು, ಆ ಮೂಲಕ ಬೃಹತ್ ದತ್ತಾಂಶವನ್ನು ಸಂಗ್ರಹಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.T20 World Cup 2026: ಮೊದಲ ಪಂದ್ಯದಲ್ಲಿ ಬೂಮ್ರಾ ಕಣಕ್ಕಿಳಿಯುವುದು ಅನುಮಾನ.ಜೆಡಿಎಸ್ ಅಧಿಕಾರಕ್ಕೆ ಬರುವುದು ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ.ಸದನದಲ್ಲಿ ಅಶಿಸ್ತು ತೋರುವವರು ಹೆಬಿಚುವಲ್ ಒಫೆಂಡರ್ಸ್: ಸ್ಪೀಕರ್ ಯು.ಟಿ. ಖಾದರ್.ಕೇರಳ: ಶಬರಿಮಲೆ ನ್ಯಾಯಕ್ಕಾಗಿ ಬಿಜೆಪಿ ಹೋರಾಟ; ನಿತಿನ್ ನವೀನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>