ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT

ದಕ್ಷಿಣ ಕನ್ನಡ

ADVERTISEMENT

ಮಂಗಳೂರು | ಪ್ರಚೋದನಕಾರಿ ಪೋಸ್ಟ್: VHP ಮುಖಂಡ ಶರಣ್‌ ಪಂಪ್‌ವೆಲ್ ವಿರುದ್ಧ ಪ್ರಕರಣ

Facebook Hate Speech: ಮಂಗಳೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ದ್ವೇಷಭರಿತ ಭಾಷಣದ ವಿಡಿಯೋ ಶೇರ್ ಮಾಡಿದ ಆರೋಪದ ಮೇಲೆ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
Last Updated 31 ಅಕ್ಟೋಬರ್ 2025, 8:59 IST
ಮಂಗಳೂರು | ಪ್ರಚೋದನಕಾರಿ ಪೋಸ್ಟ್: VHP ಮುಖಂಡ ಶರಣ್‌ ಪಂಪ್‌ವೆಲ್ ವಿರುದ್ಧ ಪ್ರಕರಣ

ಮಂಗಳೂರು: ಕಳ್ಳತನವಾಗಿದ್ದ 233 ಮೊಬೈಲ್‌ ಫೋನ್ ವಶಪಡಿಸಿಕೊಂಡ ಪೊಲೀಸರು

Mobile Theft Recovery: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಪಿ ಮಿಥುನ್ ಎಚ್.ಎನ್ ಹೇಳಿದರು. ಜನರು ಎಚ್ಚರದಿಂದ ಇರಬೇಕು ಎಂದರು.
Last Updated 31 ಅಕ್ಟೋಬರ್ 2025, 8:13 IST
ಮಂಗಳೂರು: ಕಳ್ಳತನವಾಗಿದ್ದ 233 ಮೊಬೈಲ್‌ ಫೋನ್ ವಶಪಡಿಸಿಕೊಂಡ ಪೊಲೀಸರು

ರಾಣಿ ಅಬ್ಬಕ್ಕಳ ಪ್ರತಿಮೆ ಲೋಕಾರ್ಪಣೆ ನಾಳೆ

ಮೂಡುಬಿದಿರೆ ಚೌಟರ ಅರಮನೆ ಮುಂಭಾಗ ಅನಾವರಣ
Last Updated 31 ಅಕ್ಟೋಬರ್ 2025, 5:57 IST
ರಾಣಿ ಅಬ್ಬಕ್ಕಳ ಪ್ರತಿಮೆ ಲೋಕಾರ್ಪಣೆ ನಾಳೆ

ಆಳ್ವಾಸ್‌ನಲ್ಲಿ ಪ್ರಾಣ ಪ್ರಕೃತಿ ಚಿಕಿತ್ಸಾ ಕೇಂದ್ರ ಉದ್ಘಾಟನೆ

ಮೂಡಬಿದಿರೆ: ಪ್ರತಿ ಜ್ಞಾನೇಂದ್ರೀಯವನ್ನೂ ಪ್ರಕೃತಿಯೇ ಅದ್ಭುತವಾಗಿ ಸೃಷ್ಟಿಸಿದೆ. ಇವುಗಳ ಸಮತೋಲನ ಮತ್ತು ಸಾಮರಸ್ಯ ಮಾನವನ ಮನಸ್ಸು, ದೇಹ ಹಾಗೂ ಆತ್ಮದ ಶಾಂತಿಗೆ ಆಧಾರವಾಗಿವೆ.
Last Updated 31 ಅಕ್ಟೋಬರ್ 2025, 5:56 IST
ಆಳ್ವಾಸ್‌ನಲ್ಲಿ ಪ್ರಾಣ ಪ್ರಕೃತಿ ಚಿಕಿತ್ಸಾ ಕೇಂದ್ರ ಉದ್ಘಾಟನೆ

ರಾಜ್ಯೋತ್ಸವ ಪ್ರಶಸ್ತಿ: ಜಿಲ್ಲೆಗೆ ಗರಿಮೆ

ದಕ್ಷಿಣ ಕನ್ನಡದ ಎಂಟು ಸಾಧಕರಿಗೆ ಪ್ರಶಸ್ತಿ ಪ್ರಕಟ
Last Updated 31 ಅಕ್ಟೋಬರ್ 2025, 5:55 IST
ರಾಜ್ಯೋತ್ಸವ ಪ್ರಶಸ್ತಿ: ಜಿಲ್ಲೆಗೆ ಗರಿಮೆ

‘ರಸ್ತೆ ಹೊಂಡ: ದುರಸ್ತಿಗೊಳಿಸದಿದ್ದರೆ ಪ್ರತಿಭಟನೆ’

ಮಂಗಳೂರು: ಮಂಗಳೂರು– ಕಾವೂರು– ಬಜಪೆ– ಕಿನ್ನಿಗೋಳಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜಪೆವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು,
Last Updated 31 ಅಕ್ಟೋಬರ್ 2025, 5:53 IST
‘ರಸ್ತೆ ಹೊಂಡ: ದುರಸ್ತಿಗೊಳಿಸದಿದ್ದರೆ ಪ್ರತಿಭಟನೆ’

ಐಆರ್‌ಸಿಟಿಸಿಯಿಂದ ಧಾರ್ಮಿಕ ಪ್ರವಾಸ ಪ್ಯಾಕೇಜ್

ರೈಲ್ವೆ ಸಚಿವಾಲಯದ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಮಂಗಳೂರಿನ ಜನರ ಅನುಕೂಲಕ್ಕಾಗಿ ರೈಲು ಹಾಗೂ ವಿಮಾನ ಪ್ರವಾಸದ ಟೂರ್ ಪ್ಯಾಕೇಜ್‌ಗಳನ್ನು ರೂಪಿಸಿದೆ ಎಂದು ಐಆರ್‌ಸಿಟಿಸಿ ಜಂಟಿ ಪ್ರಧಾನ ವ್ಯವಸ್ಥಾಪಕ (ಪ್ರವಾಸೋದ್ಯಮ) ಸ್ಯಾಮ್ ಜೋಸೆಫ್‌ ಪಿ. ಹೇಳಿದರು.
Last Updated 31 ಅಕ್ಟೋಬರ್ 2025, 5:52 IST
fallback
ADVERTISEMENT

ಡಿ.ಎ.ಶಂಕರ್‌ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ

Literary Award: ಮೈಸೂರಿನ ಕವಿ ಡಿ.ಎ. ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಹಸ್ತಪ್ರತಿಗೆ 2025ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ ಎಂದು ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ನಾ. ಮೊಗಸಾಲೆ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2025, 23:30 IST
ಡಿ.ಎ.ಶಂಕರ್‌ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ

ಅಕ್ರಮಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ:ಸೌಜನ್ಯ ತಾಯಿ ಸೇರಿ 20ಜನರ ವಿರುದ್ಧ ಕೇಸ್

Public Disturbance Case: ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ಮಾಡಿದ ಆರೋಪದಲ್ಲಿ ಸೌಜನ್ಯ ತಾಯಿ ಕುಸುಮಾವತಿ, ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20 ಮಂದಿ ವಿರುದ್ಧ ಬೆಳ್ತಂಗಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 30 ಅಕ್ಟೋಬರ್ 2025, 23:30 IST
ಅಕ್ರಮಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ:ಸೌಜನ್ಯ ತಾಯಿ ಸೇರಿ 20ಜನರ ವಿರುದ್ಧ ಕೇಸ್

ಮಂಗಳೂರು: ಮೂವರು ಸಾಹಿತಿ, ಎರಡು ಸಂಸ್ಥೆಗಳಿಗೆ ಕೊಂಕಣಿ ಪುರಸ್ಕಾರ

Konkani Literature: ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಐದು ಪುರಸ್ಕಾರಗಳನ್ನು ಘೋಷಿಸಿದ್ದು, ಪುಂಡಲೀಕ ಎನ್. ನಾಯಕ್ ಅವರಿಗೆ ಜೀವನ ಸಿದ್ಧಿ ಪುರಸ್ಕಾರ, ಶಶಿಕಾಂತ ಪೂನಾಜಿ ಹಾಗೂ ಬಾಲಚಂದ್ರ ಗಾಂವಕರ ಅವರ ಕೃತಿಗಳಿಗೆ ಸಾಹಿತ್ಯ ಪುರಸ್ಕಾರ ನೀಡಲಾಗಿದೆ.
Last Updated 30 ಅಕ್ಟೋಬರ್ 2025, 22:30 IST
ಮಂಗಳೂರು: ಮೂವರು ಸಾಹಿತಿ, ಎರಡು ಸಂಸ್ಥೆಗಳಿಗೆ ಕೊಂಕಣಿ ಪುರಸ್ಕಾರ
ADVERTISEMENT
ADVERTISEMENT
ADVERTISEMENT