‘ಕೇಂದ್ರ ಸರ್ಕಾರವು ತಮಿಳುನಾಡಿನ ಹಿತಾಸಕ್ತಿ ನಿರ್ಲಕ್ಷಿಸುತ್ತಿದೆ. ಕೋಮುವಾದಕ್ಕೆ ಕುಮ್ಮಕ್ಕು ನೀಡುತ್ತಿದೆ. ಇದರಿಂದ ದೇಶದ ಬಹುತ್ವಕ್ಕೆ ಧಕ್ಕೆಯಾಗುತ್ತಿದೆ. ಅಲ್ಲದೆ, ಬಿಜೆಪಿ ವಿರೋಧಿಸುವವರಿಗೆ ಮತ್ತು ಮಾನವ ಹಕ್ಕುಗಳ ಹೋರಾಟಗಾರರಿಗೂ ರಾಷ್ಟ್ರವಿರೋಧಿಗಳೆಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ’ ಎಂದು ಅವರು ಕಿಡಿಕಾರಿದರು.