‘ನೀಟ್’ ರದ್ದತಿಗೆ ಆಗ್ರಹಿಸಿ ಚೆನ್ನೈನಲ್ಲಿ ಭಾನುವಾರ ಡಿಎಂಕೆ ವತಿಯಿಂದ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ವೇದಿಕೆಯಲ್ಲಿ ಅಳವಡಿಸಿದ್ದ ‘ನೀಟ್’ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾದ ಆಕಾಂಕ್ಷಿಗಳ ಭಾವಚಿತ್ರಗಳಿಗೆ ಸಚಿವ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಪುಷ್ಪನಮನ ಸಲ್ಲಿಸಿದರು –ಪಿಟಿಐ ಚಿತ್ರ