ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ತಮಿಳುನಾಡು: ‘ನೀಟ್’ ಪರೀಕ್ಷೆ ವಿರೋಧಿಸಿ ಡಿಎಂಕೆ ಉಪವಾಸ ಸತ್ಯಾಗ್ರಹ

ಆತ್ಮಹತ್ಯೆ ಮಾಡಿಕೊಂಡ ಆಕಾಂಕ್ಷಿಗಳ ಭಾವಚಿತ್ರಗಳಿಗೆ ಹೂಮಾಲೆ ಹಾಕಿ ಗೌರವ
Published : 20 ಆಗಸ್ಟ್ 2023, 14:26 IST
Last Updated : 20 ಆಗಸ್ಟ್ 2023, 14:26 IST
ಫಾಲೋ ಮಾಡಿ
Comments
‘ನೀಟ್‌’ ರದ್ದತಿಗೆ ಆಗ್ರಹಿಸಿ ಚೆನ್ನೈನಲ್ಲಿ ಭಾನುವಾರ ಡಿಎಂಕೆ ವತಿಯಿಂದ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ವೇದಿಕೆಯಲ್ಲಿ ಅಳವಡಿಸಿದ್ದ ‘ನೀಟ್‌’ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾದ ಆಕಾಂಕ್ಷಿಗಳ ಭಾವಚಿತ್ರಗಳಿಗೆ ಸಚಿವ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಪುಷ್ಪನಮನ ಸಲ್ಲಿಸಿದರು
‘ನೀಟ್‌’ ರದ್ದತಿಗೆ ಆಗ್ರಹಿಸಿ ಚೆನ್ನೈನಲ್ಲಿ ಭಾನುವಾರ ಡಿಎಂಕೆ ವತಿಯಿಂದ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ವೇದಿಕೆಯಲ್ಲಿ ಅಳವಡಿಸಿದ್ದ ‘ನೀಟ್‌’ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾದ ಆಕಾಂಕ್ಷಿಗಳ ಭಾವಚಿತ್ರಗಳಿಗೆ ಸಚಿವ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಪುಷ್ಪನಮನ ಸಲ್ಲಿಸಿದರು –ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT