‘ಬಿಜೆಪಿಯು ಆಧಾರ್ಕಾರ್ಡ್, ಜಿಎಸ್ಟಿ, ನರೇಗಾ, ಎಫ್ಡಿಐ ಸೇರಿದಂತೆ ಹಲವು ವಿಷಯಗಳಲ್ಲಿ ಯೂ–ಟರ್ನ್ ತೆಗೆದುಕೊಂಡಿದೆ. ನಾವು ಹೊಸ ಬಂಡವಾಳ, ತಂತ್ರಜ್ಞಾನ, ಮಂಡಿಗಳು ಮತ್ತು ಉದಾರೀಕರಣ ನೀತಿ ಬೇಕು ಎಂದು ಹೇಳಿದ್ದೆವು. ರೈತರ ಹಿತಾಕ್ತಿಗಳ ವಿರುದ್ಧ ಕಾನೂನು ತರುತ್ತೇವೆ ಎಂದು ಈವರೆಗೂ ಹೇಳಿಲ್ಲ’ ಎಂದು ಅವರು ತಿಳಿಸಿದರು.