<p><strong>ನವದೆಹಲಿ</strong>: 'ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದೀರಿ ಎಂಬ ಕಾರಣಕ್ಕೆ ದೌರ್ಜನ್ಯ ಎಸಗಿರುವುದರಿಂದ ಅಪರಾಧಿಗೆ ವಿನಾಯಿತಿ ಸಿಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.</p><p>ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಆದೇಶದ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ನಡೆಸಿತು.</p><p>ವರದಕ್ಷಿಣೆ ಕಿರುಕುಳದಿಂದ ಪತ್ನಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯ ಮೇಲ್ಮನವಿಯನ್ನು ವಜಾಗೊಳಿಸಿ, ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.</p>.ಬೆಲೆ ಮಧ್ಯಸ್ಥಿಕೆ ಯೋಜನೆಯಡಿ ಮಾವು ಖರೀದಿ: HDK ಪತ್ರಕ್ಕೆ ಕೇಂದ್ರ ಸ್ಪಂದನೆ.ಹಳಗನ್ನಡ ಕಾವ್ಯಗಳು ಅನುಭಾವದ ಪಾಕ: ಪ್ರೊ.ಪುರುಷೋತ್ತಮ ಬಿಳಿಮಲೆ ಅಭಿಮತ. <p>ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವಿಕ್ರಮ್ ಚೌಧರಿ, ಆ ವ್ಯಕ್ತಿ ಆಪರೇಷನ್ ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದರು. 'ರಾಷ್ಟ್ರೀಯ ರೈಫಲ್ಸ್ನಲ್ಲಿ ಬ್ಲಾಕ್ ಕ್ಯಾಟ್ ಕಮಾಂಡೋ ಆಗಿ ಕಾರ್ಯನಿರ್ವಹಿಸಿದ್ದಾರೆ' ಎಂದು ಹೇಳಿದರು.</p><p>'ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದೀರಿ ಎಂಬ ಕಾರಣಕ್ಕೆ ದೌರ್ಜನ್ಯ ಎಸಗಿರುವುದರಿಂದ ಅಪರಾಧಿಗೆ ವಿನಾಯಿತಿ ಸಿಗುವುದಿಲ್ಲ. ಬದಲಿಗೆ ನೀವು ಎಷ್ಟು ದೈಹಿಕವಾಗಿ ಸದೃಢರಾಗಿದ್ದೀರಿ. ಒಬ್ಬಂಟಿಯಾಗಿ ನಿಮ್ಮ ಹೆಂಡತಿಯನ್ನು ಕೊಂದಿರುವ ವಿಧಾನವನ್ನು ತೋರಿಸುತ್ತದೆ ಎಂದು ನ್ಯಾಯಾಲಯ ತರಾಟೆ ತೆಗೆದುಕೊಂಡಿತು.</p>.ವರುಣನ ಅಬ್ಬರ; ಬೆಳಗಾವಿಯಲ್ಲಿ ಹಲವು ಅವಾಂತರ: ನಾಳೆ ಶಾಲೆ, ಕಾಲೇಜಿಗೆ ರಜೆ .ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!. <p>ಆದಾಗ್ಯೂ, ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.</p><p>ಜುಲೈ 2004ರಂದು ಅಮೃತಸರದ ವಿಚಾರಣಾ ನ್ಯಾಯಾಲಯವು ಅರ್ಜಿದಾರ ಬಲ್ಜಿಂದರ್ ಸಿಂಗ್ ಅವರನ್ನು ಐಪಿಸಿ ಸೆಕ್ಷನ್ 304-ಬಿ (ವರದಕ್ಷಿಣೆ ಸಾವು) ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.</p>.ಅಂಪೈರ್ ತೀರ್ಪಿಗೆ ವಿರೋಧ: ಟೀಮ್ ಇಂಡಿಯಾ ವಿಕೆಟ್ ಕೀಪರ್ ಪಂತ್ಗೆ ICC ವಾಗ್ದಂಡನೆ.ಮಧ್ಯಪ್ರದೇಶ | ₹50 ಸಾವಿರ ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿ!.ಪಹಲ್ಗಾಮ್ನಲ್ಲಿ ಪ್ರವಾಸಿಗರ ಕಲರವ: ಚೇತರಿಕೆಯ ಭರವಸೆಯಲ್ಲಿ ಪ್ರವಾಸೋದ್ಯಮ.ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ಬಾಕ್ಸ್ಗಳನ್ನು AAIB ಪರಿಶೀಲಿಸುತ್ತಿದೆ: ನಾಯ್ಡು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದೀರಿ ಎಂಬ ಕಾರಣಕ್ಕೆ ದೌರ್ಜನ್ಯ ಎಸಗಿರುವುದರಿಂದ ಅಪರಾಧಿಗೆ ವಿನಾಯಿತಿ ಸಿಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.</p><p>ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಆದೇಶದ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ನಡೆಸಿತು.</p><p>ವರದಕ್ಷಿಣೆ ಕಿರುಕುಳದಿಂದ ಪತ್ನಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯ ಮೇಲ್ಮನವಿಯನ್ನು ವಜಾಗೊಳಿಸಿ, ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.</p>.ಬೆಲೆ ಮಧ್ಯಸ್ಥಿಕೆ ಯೋಜನೆಯಡಿ ಮಾವು ಖರೀದಿ: HDK ಪತ್ರಕ್ಕೆ ಕೇಂದ್ರ ಸ್ಪಂದನೆ.ಹಳಗನ್ನಡ ಕಾವ್ಯಗಳು ಅನುಭಾವದ ಪಾಕ: ಪ್ರೊ.ಪುರುಷೋತ್ತಮ ಬಿಳಿಮಲೆ ಅಭಿಮತ. <p>ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವಿಕ್ರಮ್ ಚೌಧರಿ, ಆ ವ್ಯಕ್ತಿ ಆಪರೇಷನ್ ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದರು. 'ರಾಷ್ಟ್ರೀಯ ರೈಫಲ್ಸ್ನಲ್ಲಿ ಬ್ಲಾಕ್ ಕ್ಯಾಟ್ ಕಮಾಂಡೋ ಆಗಿ ಕಾರ್ಯನಿರ್ವಹಿಸಿದ್ದಾರೆ' ಎಂದು ಹೇಳಿದರು.</p><p>'ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದೀರಿ ಎಂಬ ಕಾರಣಕ್ಕೆ ದೌರ್ಜನ್ಯ ಎಸಗಿರುವುದರಿಂದ ಅಪರಾಧಿಗೆ ವಿನಾಯಿತಿ ಸಿಗುವುದಿಲ್ಲ. ಬದಲಿಗೆ ನೀವು ಎಷ್ಟು ದೈಹಿಕವಾಗಿ ಸದೃಢರಾಗಿದ್ದೀರಿ. ಒಬ್ಬಂಟಿಯಾಗಿ ನಿಮ್ಮ ಹೆಂಡತಿಯನ್ನು ಕೊಂದಿರುವ ವಿಧಾನವನ್ನು ತೋರಿಸುತ್ತದೆ ಎಂದು ನ್ಯಾಯಾಲಯ ತರಾಟೆ ತೆಗೆದುಕೊಂಡಿತು.</p>.ವರುಣನ ಅಬ್ಬರ; ಬೆಳಗಾವಿಯಲ್ಲಿ ಹಲವು ಅವಾಂತರ: ನಾಳೆ ಶಾಲೆ, ಕಾಲೇಜಿಗೆ ರಜೆ .ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!. <p>ಆದಾಗ್ಯೂ, ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.</p><p>ಜುಲೈ 2004ರಂದು ಅಮೃತಸರದ ವಿಚಾರಣಾ ನ್ಯಾಯಾಲಯವು ಅರ್ಜಿದಾರ ಬಲ್ಜಿಂದರ್ ಸಿಂಗ್ ಅವರನ್ನು ಐಪಿಸಿ ಸೆಕ್ಷನ್ 304-ಬಿ (ವರದಕ್ಷಿಣೆ ಸಾವು) ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.</p>.ಅಂಪೈರ್ ತೀರ್ಪಿಗೆ ವಿರೋಧ: ಟೀಮ್ ಇಂಡಿಯಾ ವಿಕೆಟ್ ಕೀಪರ್ ಪಂತ್ಗೆ ICC ವಾಗ್ದಂಡನೆ.ಮಧ್ಯಪ್ರದೇಶ | ₹50 ಸಾವಿರ ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿ!.ಪಹಲ್ಗಾಮ್ನಲ್ಲಿ ಪ್ರವಾಸಿಗರ ಕಲರವ: ಚೇತರಿಕೆಯ ಭರವಸೆಯಲ್ಲಿ ಪ್ರವಾಸೋದ್ಯಮ.ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ಬಾಕ್ಸ್ಗಳನ್ನು AAIB ಪರಿಶೀಲಿಸುತ್ತಿದೆ: ನಾಯ್ಡು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>