ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಸ್ಮಿಕವಾಗಿ ಹಾರಿದ ಗುಂಡು: ಕಾನ್‌ಸ್ಟೆಬಲ್‌ ಸಾವು

Published 25 ಏಪ್ರಿಲ್ 2024, 16:05 IST
Last Updated 25 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ರಾಯಪುರ: ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಕಾನ್‌ಸ್ಟೆಬಲ್‌ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಪೊಲೀಸ್‌ ಗಾಯಗೊಂಡಿರುವ ಘಟನೆ ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಾರ್ಸೂರ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಡಿಆರ್‌ಜಿ ಮತ್ತು ಬಸ್ತಾರ್‌ ಫೈಟರ್‌ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT