'ನಾರ್ಕೋ-ಭಯೋತ್ಪಾದನೆಯು ಮ್ಯಾನ್ಮಾರ್ ಮೂಲದ ಭಾರತದ ಉಗ್ರ ಸಂಘಟನೆಗಳಿಗೆ ಹಣಕಾಸಿನ ಪ್ರಮುಖ ಮೂಲವಾಗಿದೆ. ಭಾರತದಲ್ಲಿ ಯುವಜನರಲ್ಲಿ, ಮುಖ್ಯವಾಗಿ ಈಶಾನ್ಯ ಭಾಗದಲ್ಲಿ ಮಾದಕವಸ್ತುವಿನ ಚಟ ಏರಿಕೆಯಾಗುತ್ತಿರುವುದಕ್ಕೆ ಇದು ಮುಖ್ಯ ಕಾರಣವಾಗಿದೆ. ಅಷ್ಟಲ್ಲದೆ ಈ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೂ ಹಣಕಾಸಿನ ನೆರವು ನೀಡುತ್ತಿದೆ' ಎಂದು ಹೇಳಿಕೆ ತಿಳಿಸಿದೆ.