‘₹100 ಬೆಲೆಗೆ ಕೃಷಿಕರೊಬ್ಬರ ವಯಸ್ಸಾದ ತಾಯಿ ಪ್ರತಿಭಟನೆಗೆ ಸಿಗುತ್ತಾರೆ‘ ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ@ಕಂಗನಾ ಟೀಮ್ಗೆ ಲೀಗಲ್ ನೋಟಿಸ್ ನೀಡಿದ್ದೇವೆ. ಇಂಥ ಟ್ವೀಟ್ ಮೂಲಕ ರೈತರ ಪ್ರತಿಭಟನೆಯನ್ನು ರಾಷ್ಟ್ರ ವಿರೋಧಿ ಆಂದೋಲನದ ರೀತಿ ಬಿಂಬಿಸಲಾಗುತ್ತಿದೆ. ರೈತರ ಪ್ರತಿಭಟನೆ ಬಗ್ಗೆ ಇಷ್ಟು ಅಸೂಕ್ಷ್ಮವಾಗಿ ವರ್ತಿಸುವ ಅವರು, ಬೇಷರತ್ತಾಗಿ ಕ್ಷಮೆಯಾಚಿಸಬೇಕು‘ ಎಂದು ಸಮಿತಿಯ ಅಧ್ಯಕ್ಷ ಮಜಿಂದರ್ ಸಿಂಗ್ ಸಿರ್ಸಾ ಟ್ವೀಟ್ನಲ್ಲಿ ಒತ್ತಾಯಿಸಿದ್ದಾರೆ.