<p><strong>ನವದೆಹಲಿ:</strong> ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಇಂದು) ಸಂಜೆ ವೇಳೆಗೆ ತಮಿಳುನಾಡು, ಅಸ್ಸಾಂ, ಕೇರಳ, ಪಶ್ಚಿಮಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.</p>.<p>ಚುನಾವಣಾ ಸಮಿತಿ ಇಂದು ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದೆ.</p>.<p>ನಾಲ್ಕು ರಾಜ್ಯಗಳಲ್ಲಿರುವ ಸರ್ಕಾರದ ಆಡಳಿತದ ಅವಧಿ ಮೇ ಮತ್ತು ಜೂನ್ ತಿಂಗಳಲ್ಲಿ ಕೊನೆಗೊಳ್ಳಲಿದೆ. ಪುದುಚೇರಿಯಲ್ಲಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸ ಮತಯಾಚನೆಯಲ್ಲಿ ಸೋತ ಕಾರಣ, ಅಲ್ಲೀಗ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಇಂದು) ಸಂಜೆ ವೇಳೆಗೆ ತಮಿಳುನಾಡು, ಅಸ್ಸಾಂ, ಕೇರಳ, ಪಶ್ಚಿಮಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.</p>.<p>ಚುನಾವಣಾ ಸಮಿತಿ ಇಂದು ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದೆ.</p>.<p>ನಾಲ್ಕು ರಾಜ್ಯಗಳಲ್ಲಿರುವ ಸರ್ಕಾರದ ಆಡಳಿತದ ಅವಧಿ ಮೇ ಮತ್ತು ಜೂನ್ ತಿಂಗಳಲ್ಲಿ ಕೊನೆಗೊಳ್ಳಲಿದೆ. ಪುದುಚೇರಿಯಲ್ಲಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸ ಮತಯಾಚನೆಯಲ್ಲಿ ಸೋತ ಕಾರಣ, ಅಲ್ಲೀಗ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>