ಎಂಎಸ್ಸಿಬಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಈ ಎಫ್ಐಆರ್ ಆಧಾರದ ಮೇರೆಗೆ ಇ.ಡಿಯು ಶಾಸಕ ರೋಹಿತ್ ಪವಾರ್ ಅವರ ಒಡೆತನದ ಬಾರಾಮತಿ ಆಗ್ರೊ ಕಂಪನಿ ಹಾಗೂ ಕಂಪನಿಗೆ ಸಂಬಂಧಿಸಿದ ಪುಣೆ, ಔರಂಗಾಬಾದ್ನಲ್ಲಿನ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಿತ್ತು.