<p><strong>ನವದೆಹಲಿ:</strong> ಲಂಚ ಪ್ರಕರಣದಲ್ಲಿ ಒಡಿಶಾದ ಜಾರಿ ನಿರ್ದೇಶನಾಲಯದ (ಇ.ಡಿ) ಉಪನಿರ್ದೇಶಕ ಚಿಂತನ್ ರಘುವಂಶಿಯನ್ನು ಸಿಬಿಐ ಶುಕ್ರವಾರ ಬಂಧಿಸಿದೆ.</p><p>ಚಿಂತನ್ ರಘುವಂಶಿ ಅವರು ಭುವನೇಶ್ವರ ಮೂಲದ ಗಣಿಗಾರಿಕೆ ಉದ್ಯಮಿಯಿಂದ ₹ 20 ಲಕ್ಷ ಲಂಚ ಪಡೆಯುವ ಸಂದರ್ಭದಲ್ಲಿ ಬಂಧಿಸಲಾಯಿತು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.</p><p>ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ಚಿಂತನ್ ರಘುವಂಶಿ 2013ನೇ ಬ್ಯಾಚ್ನ ಐಆರ್ಎಸ್ ಅಧಿಕಾರಿಯಾಗಿದ್ದಾರೆ. ಘಟನೆ ಸಂಬಂಧ ಸಿಬಿಐ ಅಧಿಕಾರಿಗಳು ಚಿಂತನ್ ರಘುವಂಶಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲಂಚ ಪ್ರಕರಣದಲ್ಲಿ ಒಡಿಶಾದ ಜಾರಿ ನಿರ್ದೇಶನಾಲಯದ (ಇ.ಡಿ) ಉಪನಿರ್ದೇಶಕ ಚಿಂತನ್ ರಘುವಂಶಿಯನ್ನು ಸಿಬಿಐ ಶುಕ್ರವಾರ ಬಂಧಿಸಿದೆ.</p><p>ಚಿಂತನ್ ರಘುವಂಶಿ ಅವರು ಭುವನೇಶ್ವರ ಮೂಲದ ಗಣಿಗಾರಿಕೆ ಉದ್ಯಮಿಯಿಂದ ₹ 20 ಲಕ್ಷ ಲಂಚ ಪಡೆಯುವ ಸಂದರ್ಭದಲ್ಲಿ ಬಂಧಿಸಲಾಯಿತು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.</p><p>ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ಚಿಂತನ್ ರಘುವಂಶಿ 2013ನೇ ಬ್ಯಾಚ್ನ ಐಆರ್ಎಸ್ ಅಧಿಕಾರಿಯಾಗಿದ್ದಾರೆ. ಘಟನೆ ಸಂಬಂಧ ಸಿಬಿಐ ಅಧಿಕಾರಿಗಳು ಚಿಂತನ್ ರಘುವಂಶಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>