‘ಕೇಜ್ರಿವಾಲ್ ಅವರು ಗಂಭೀರ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ತಮ್ಮ ಬಳಿ ಇವೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಈ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ’ ಎಂದು ಇ.ಡಿ ದೆಹಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರಿಗೆ ತಿಳಿಸಿದೆ.