<p><strong>ನವದೆಹಲಿ</strong>: ₹637 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಗೋವಾದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಅರವಿಂದ್ ರೆಮಿಡೀಸ್ ಕಂಪನಿ ಹಾಗೂ ಅದರ ಮಾಲೀಕ ಅರವಿಂದ್ ಬಿ. ಶಾ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಡಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಬಾನು ಮುಷ್ತಾಕ್ಗೆ ಕುಂಕುಮ ಹಚ್ಚಿಕೊಂಡು ಬನ್ನಿ ಎನ್ನುವುದು ತರವಲ್ಲ: ಸಿದ್ದರಾಮಯ್ಯ.ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಬಿವಿಪಿ ಆಗ್ರಹ.ಮೊಬೈಲ್ ಗೀಳು, ಸಾಮಾಜಿಕ ಜಾಲತಾಣಗಳ ವಿಚಾರವಾಗಿ ಪತ್ನಿಯನ್ನು ಕೊಂದ ಪತಿ.ನಟ,ಆಂಧ್ರ DCM ಪವನ್ಗೆ ಹುಟ್ಟುಹಬ್ಬದ ಸಂಭ್ರಮ: ಮೋದಿ ಸೇರಿ ಅಭಿಮಾನಿಗಳಿಂದ ಶುಭಾಶಯ. <p>ಚೆನ್ನೈ, ಕಾಂಚೀಪುರಂ, ಕೋಲ್ಕತ್ತಾ ಮತ್ತು ಗೋವಾದ ಕೆಲವು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಳಿ ನಡೆಸಿದ್ದಾರೆ.</p><p>ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಸಾಲದಾತರ ಒಕ್ಕೂಟಕ್ಕೆ ₹637 ಕೋಟಿ ವಂಚನೆ ಮಾಡಿದ್ದು, ಆರೋಪಿ ಅರವಿಂದ್ ವಿರುದ್ಧ 2021ರಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.</p>.ಸುದೀಪ್ ಹುಟ್ಟುಹಬ್ಬದಂದೇ ಬಿಗ್ಬಾಸ್ ತಂಡದಿಂದ ಬಿಗ್ ಅಪ್ಡೇಟ್; ನಿರೀಕ್ಷಿಸಿ..!.PHOTOS: ಪಂಜಾಬ್ ಮೂಲದ ಬಾಲಿವುಡ್ ನಟಿ ವಾಮಿಕಾ ಗಬ್ಬಿ ಅವರ ಇತ್ತೀಚಿನ ಚಿತ್ರಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ₹637 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಗೋವಾದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಅರವಿಂದ್ ರೆಮಿಡೀಸ್ ಕಂಪನಿ ಹಾಗೂ ಅದರ ಮಾಲೀಕ ಅರವಿಂದ್ ಬಿ. ಶಾ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಡಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಬಾನು ಮುಷ್ತಾಕ್ಗೆ ಕುಂಕುಮ ಹಚ್ಚಿಕೊಂಡು ಬನ್ನಿ ಎನ್ನುವುದು ತರವಲ್ಲ: ಸಿದ್ದರಾಮಯ್ಯ.ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಬಿವಿಪಿ ಆಗ್ರಹ.ಮೊಬೈಲ್ ಗೀಳು, ಸಾಮಾಜಿಕ ಜಾಲತಾಣಗಳ ವಿಚಾರವಾಗಿ ಪತ್ನಿಯನ್ನು ಕೊಂದ ಪತಿ.ನಟ,ಆಂಧ್ರ DCM ಪವನ್ಗೆ ಹುಟ್ಟುಹಬ್ಬದ ಸಂಭ್ರಮ: ಮೋದಿ ಸೇರಿ ಅಭಿಮಾನಿಗಳಿಂದ ಶುಭಾಶಯ. <p>ಚೆನ್ನೈ, ಕಾಂಚೀಪುರಂ, ಕೋಲ್ಕತ್ತಾ ಮತ್ತು ಗೋವಾದ ಕೆಲವು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಳಿ ನಡೆಸಿದ್ದಾರೆ.</p><p>ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಸಾಲದಾತರ ಒಕ್ಕೂಟಕ್ಕೆ ₹637 ಕೋಟಿ ವಂಚನೆ ಮಾಡಿದ್ದು, ಆರೋಪಿ ಅರವಿಂದ್ ವಿರುದ್ಧ 2021ರಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.</p>.ಸುದೀಪ್ ಹುಟ್ಟುಹಬ್ಬದಂದೇ ಬಿಗ್ಬಾಸ್ ತಂಡದಿಂದ ಬಿಗ್ ಅಪ್ಡೇಟ್; ನಿರೀಕ್ಷಿಸಿ..!.PHOTOS: ಪಂಜಾಬ್ ಮೂಲದ ಬಾಲಿವುಡ್ ನಟಿ ವಾಮಿಕಾ ಗಬ್ಬಿ ಅವರ ಇತ್ತೀಚಿನ ಚಿತ್ರಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>