<p><strong>ಹೈದರಾಬಾದ್</strong>: ಅಕ್ರಮ ಗಣಿಗಾರಿಕೆ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಆರೋಪದಡಿ ತೆಲಂಗಾಣ ಬಿಆರ್ಎಸ್ ಶಾಸಕ ಗುಡೇಂ ಮಹಿಪಾಲ್ ರೆಡ್ಡಿ ಮತ್ತು ಅವರ ಸಹೋದರ ಮಧುಸೂದನ್ ರೆಡ್ಡಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಇಂದು (ಗುರುವಾರ) ದಾಳಿ ನಡೆಸಿದ್ದಾರೆ.</p>.ಆಸ್ತಿ ನಗದೀಕರಣದ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸ್ಪಷ್ಟನೆ.ಶ್ರೀಲಂಕಾಕ್ಕೆ ಸಚಿವ ಜೈಶಂಕರ್ ಭೇಟಿ: ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆ. <p>ಮಹಿಪಾಲ್ ಪತಂಚೆರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. </p><p>ಮಧುಸೂದನ್ ರೆಡ್ಡಿ ಅವರಿಗೆ ಸೇರಿದ ಕಲ್ಲು ಗಣಿಗಾರಿಕೆ ಕಂಪನಿ ಸೇರಿದಂತೆ 7–8 ಕಡೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ ಬಳಿಕ ಹಣ ಅಕ್ರಮ ವರ್ಗಾವಣೆ ಕುರಿತು ತನಿಖೆ ನಡೆಯುತ್ತಿದೆ.</p>.ರೇಣುಕಸ್ವಾಮಿ ಕೊಲೆ ಪ್ರಕರಣ | ಪ್ರದೂಷ್ಗೆ ₹30 ಲಕ್ಷ: ದರ್ಶನ್ ಸ್ವಇಚ್ಛಾ ಹೇಳಿಕೆ.ರೇಣುಕಸ್ವಾಮಿ ಕೊಲೆ ಪ್ರಕರಣ | ದರ್ಶನ್, ಪವಿತ್ರಾಗೌಡಗೆ ಡಿಎನ್ಎ ಪರೀಕ್ಷೆ.<p>ಈ ಪ್ರಕರಣದ ಭಾಗವಾಗಿ ಮಾರ್ಚ್ನಲ್ಲಿ ಮಧುಸೂದನ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಅಕ್ರಮ ಗಣಿಗಾರಿಕೆ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಆರೋಪದಡಿ ತೆಲಂಗಾಣ ಬಿಆರ್ಎಸ್ ಶಾಸಕ ಗುಡೇಂ ಮಹಿಪಾಲ್ ರೆಡ್ಡಿ ಮತ್ತು ಅವರ ಸಹೋದರ ಮಧುಸೂದನ್ ರೆಡ್ಡಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಇಂದು (ಗುರುವಾರ) ದಾಳಿ ನಡೆಸಿದ್ದಾರೆ.</p>.ಆಸ್ತಿ ನಗದೀಕರಣದ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸ್ಪಷ್ಟನೆ.ಶ್ರೀಲಂಕಾಕ್ಕೆ ಸಚಿವ ಜೈಶಂಕರ್ ಭೇಟಿ: ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆ. <p>ಮಹಿಪಾಲ್ ಪತಂಚೆರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. </p><p>ಮಧುಸೂದನ್ ರೆಡ್ಡಿ ಅವರಿಗೆ ಸೇರಿದ ಕಲ್ಲು ಗಣಿಗಾರಿಕೆ ಕಂಪನಿ ಸೇರಿದಂತೆ 7–8 ಕಡೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ ಬಳಿಕ ಹಣ ಅಕ್ರಮ ವರ್ಗಾವಣೆ ಕುರಿತು ತನಿಖೆ ನಡೆಯುತ್ತಿದೆ.</p>.ರೇಣುಕಸ್ವಾಮಿ ಕೊಲೆ ಪ್ರಕರಣ | ಪ್ರದೂಷ್ಗೆ ₹30 ಲಕ್ಷ: ದರ್ಶನ್ ಸ್ವಇಚ್ಛಾ ಹೇಳಿಕೆ.ರೇಣುಕಸ್ವಾಮಿ ಕೊಲೆ ಪ್ರಕರಣ | ದರ್ಶನ್, ಪವಿತ್ರಾಗೌಡಗೆ ಡಿಎನ್ಎ ಪರೀಕ್ಷೆ.<p>ಈ ಪ್ರಕರಣದ ಭಾಗವಾಗಿ ಮಾರ್ಚ್ನಲ್ಲಿ ಮಧುಸೂದನ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>