<p><strong>ಮುಂಬೈ:</strong> ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿರುವ ಎನ್ಸಿಪಿ (ಎಸ್ಪಿ) ನಾಯಕ, ಮಾಜಿ ಸಚಿವ ಏಕನಾಥ ಖಡ್ಸೆ ಅವರ ಮನೆಗೆ ಅನಾಮಿಕ ವ್ಯಕ್ತಿಗಳು ನುಗ್ಗಿ ಕಳ್ಳತನ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಮಹಾರಾಷ್ಟ್ರ | ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣ: ಪಿಎಸ್ಐ, ಟೆಕಿ ಬಂಧನ.<p>ಜಲಗಾಂವ್ನ ರಮಾನಂದ ನಗರದಲ್ಲಿ ಮನೆ ಇದ್ದು, ಮನೆಯ ಬೀಗ ಒಡೆದಿರುವ ಹಾಗೂ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಮನೆಕೆಲಸ ವ್ಯಕ್ತಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ಖಡ್ಸೆಯವರಿಗೆ ಆತ ಮಾಹಿತಿ ನೀಡಿದ್ದಾನೆ. ಖಡ್ಸೆಯವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ರಮಾನಂದ ನಗರ ಪೊಲೀಸ್ ಠಾಣೆಯ ತಂಡವೊಂದು ಸ್ಥಳಕ್ಕೆ ದೌಡಾಯಿಸಿ, ಸ್ಥಳ ಪರಿಶೀಲನೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ.</p>.ಯಲಬುರ್ಗಾ | ಮಹಾರಾಷ್ಟ್ರ ವಿವಿ ಪದವಿ ಪಠ್ಯಕ್ಕೆ ಗಜಲ್ಗಳ ಆಯ್ಕೆ.<p>ಜಲಗಾಂವ್ನ ಮುಕ್ತನಗರ ಪ್ರದೇಶದಲ್ಲಿ ಖಡ್ಸೆ ವಾಸಿಸುತ್ತಿದ್ದರಿಂದ ಈ ಮನೆಗೆ ಬೀಗ ಹಾಕಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಈ ತಿಂಗಳ ಆರಂಭದಲ್ಲಿ ಏಕನಾಥ ಖಡ್ಸೆ ಅವರ ಸೊಸೆಯೂ, ಕೇಂದ್ರ ಸಚಿವೆಯೂ ಆಗಿದರುವ ರಕ್ಷಾ ಖಡ್ಸೆ ಅವರ ಪೆಟ್ರೋಲ್ ಪಂಪ್ನಲ್ಲಿ ಕಳ್ಳತನ ನಡೆದಿತ್ತು.</p> .ಮಹಾರಾಷ್ಟ್ರ: ಔರಂಗಜೇಬ್ ರೈಲು ನಿಲ್ದಾಣ ಇನ್ನುಮುಂದೆ ಛತ್ರಪತಿ ಸಂಭಾಜಿನಗರ ಸ್ಟೇಷನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿರುವ ಎನ್ಸಿಪಿ (ಎಸ್ಪಿ) ನಾಯಕ, ಮಾಜಿ ಸಚಿವ ಏಕನಾಥ ಖಡ್ಸೆ ಅವರ ಮನೆಗೆ ಅನಾಮಿಕ ವ್ಯಕ್ತಿಗಳು ನುಗ್ಗಿ ಕಳ್ಳತನ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಮಹಾರಾಷ್ಟ್ರ | ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣ: ಪಿಎಸ್ಐ, ಟೆಕಿ ಬಂಧನ.<p>ಜಲಗಾಂವ್ನ ರಮಾನಂದ ನಗರದಲ್ಲಿ ಮನೆ ಇದ್ದು, ಮನೆಯ ಬೀಗ ಒಡೆದಿರುವ ಹಾಗೂ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಮನೆಕೆಲಸ ವ್ಯಕ್ತಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ಖಡ್ಸೆಯವರಿಗೆ ಆತ ಮಾಹಿತಿ ನೀಡಿದ್ದಾನೆ. ಖಡ್ಸೆಯವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ರಮಾನಂದ ನಗರ ಪೊಲೀಸ್ ಠಾಣೆಯ ತಂಡವೊಂದು ಸ್ಥಳಕ್ಕೆ ದೌಡಾಯಿಸಿ, ಸ್ಥಳ ಪರಿಶೀಲನೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ.</p>.ಯಲಬುರ್ಗಾ | ಮಹಾರಾಷ್ಟ್ರ ವಿವಿ ಪದವಿ ಪಠ್ಯಕ್ಕೆ ಗಜಲ್ಗಳ ಆಯ್ಕೆ.<p>ಜಲಗಾಂವ್ನ ಮುಕ್ತನಗರ ಪ್ರದೇಶದಲ್ಲಿ ಖಡ್ಸೆ ವಾಸಿಸುತ್ತಿದ್ದರಿಂದ ಈ ಮನೆಗೆ ಬೀಗ ಹಾಕಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಈ ತಿಂಗಳ ಆರಂಭದಲ್ಲಿ ಏಕನಾಥ ಖಡ್ಸೆ ಅವರ ಸೊಸೆಯೂ, ಕೇಂದ್ರ ಸಚಿವೆಯೂ ಆಗಿದರುವ ರಕ್ಷಾ ಖಡ್ಸೆ ಅವರ ಪೆಟ್ರೋಲ್ ಪಂಪ್ನಲ್ಲಿ ಕಳ್ಳತನ ನಡೆದಿತ್ತು.</p> .ಮಹಾರಾಷ್ಟ್ರ: ಔರಂಗಜೇಬ್ ರೈಲು ನಿಲ್ದಾಣ ಇನ್ನುಮುಂದೆ ಛತ್ರಪತಿ ಸಂಭಾಜಿನಗರ ಸ್ಟೇಷನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>