‘ತಮ್ಮ ಕುಟುಂಬದವರನ್ನು ಗುರಿಯಾಗಿಟ್ಟುಕೊಂಡು ವಾಮಾಚಾರ ನಡೆಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಆರೋಪಿಯು ಶನಿವಾರ ರಾತ್ರಿ ಜಮುದಾ ಅವರನ್ನುಲಾಠಿಯಿಂದ ಥಳಿಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಮದನ್ ಜೊತೆ ಕಮಲಾಕಾಂತ್ ದಾಸ್ ಎಂಬಾತನನ್ನೂ ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.