ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

‘ಯಮುನೆಗೆ ವಿಷ’ ಕೇಜ್ರಿವಾಲ್‌ ಹೇಳಿಕೆಗೆ ಚುನಾವಣಾ ಆಯೋಗ ಕಿಡಿ

Published : 30 ಜನವರಿ 2025, 14:41 IST
Last Updated : 30 ಜನವರಿ 2025, 14:41 IST
ಫಾಲೋ ಮಾಡಿ
Comments
ರಾಜೀವ್‌ ಕುಮಾರ್‌– ಪಿಟಿಐ ಚಿತ್ರ
ರಾಜೀವ್‌ ಕುಮಾರ್‌– ಪಿಟಿಐ ಚಿತ್ರ
ನಾನು ಜೀವಂತವಾಗಿರುವವರೆಗೂ ದೆಹಲಿಯ ಜನರು ವಿಷಕಾರಿ ನೀರು ಕುಡಿಯಲು ಬಿಡುವುದಿಲ್ಲ. ನನ್ನನ್ನು 2 ದಿನಗಳಲ್ಲಿ ಬಂಧಿಸುತ್ತಾರೆಂಬುದು ಗೊತ್ತು. ಆದರೆ ನಾನು ಹೆದರಲ್ಲ
ಅರವಿಂದ ಕೇಜ್ರಿವಾಲ್‌ ಎಎಪಿ ಮುಖ್ಯಸ್ಥ
ಯಮುನೆ ಮಾಲಿನ್ಯ ವಿಚಾರದಲ್ಲಿ ಎಎಪಿಯ ದೂಷಣೆಯು ದೆಹಲಿ ಸರ್ಕಾರದ ಅಸಮರ್ಥತೆಯನ್ನು ಬಹಿರಂಗಪಡಿಸಿದೆ. ಕೇಜ್ರಿವಾಲ್‌ ಹರಿಯಾಣದ ಜನರ ಕ್ಷಮೆ ಕೇಳಲಿ
ಜೆ.ಪಿ. ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಯಮುನೆ ಮಲೀನಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕೇಜ್ರಿವಾಲ್‌ ಮತ್ತು ದೆಹಲಿಯ ಜನರು ವಿಷಯುಕ್ತ ನೀರು ಕುಡಿಯುವಂತೆ ಮಾಡಿದ್ದೂ ಅವರೇ
ಅಮಿತ್‌ ಶಾ ಕೇಂದ್ರ ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT