<p><strong>ಕೊಕ್ರಜಾರ್:</strong> ಭಾರತ–ಭೂತಾನ್ ಗಡಿ ಸಮೀಪ ಇರುವ ಮನಸ್ ರಾಷ್ಟ್ರೀಯ ಉದ್ಯಾನದಲ್ಲಿ ಮೂರು ಕಾಡಾನೆಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗುವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.ಸಕಲೇಶಪುರ: ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮಕ್ಕೆ ₹53 ಕೋಟಿ.<p>ಉದ್ಯಾನದ ಪಶ್ಚಿಮ ಭಾಗದ ಪನ್ಬರಿ ವಲಯದ ಪಲೆಂಗ್ಶಿ ಬೀಟ್ ಪ್ರದೇಶದಲ್ಲಿ ಶುಕ್ರವಾರ ತಿರುಗಾಡುತ್ತಿದ್ದ ವೇಳೆ ಅರಣ್ಯ ರಕ್ಷಕರಿಗೆ ಆನೆಗಳ ಕಳೇಬರ ಕಣ್ಣಿಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.</p><p>ಈ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.ಬಸವಕಲ್ಯಾಣ | 'ಆನೆ ಮೇಲೆ ಪ್ರತಿಮೆ ಇಟ್ಟು ಮೆರವಣಿಗೆ'.<p>ಕಳ್ಳಬೇಟೆಗಾರರು ಕೃತ್ಯ ಎಸಗಿರುವ ಶಂಕೆ ಇದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.</p><p>ಆನೆಗಳ ಅಂತಿಮ ಸಂಸ್ಕಾರ ಮಾಡುವುದಕ್ಕೂ ಮೊದಲು ಮರಣೋತ್ತರ ಪರೀಕ್ಷೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p> .ಗುಂಡ್ಲುಪೇಟೆ | ಕಾರಿನ ಮೇಲೆ ದಾಳಿಗೆ ಯತ್ನಿಸಿದ ಆನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಕ್ರಜಾರ್:</strong> ಭಾರತ–ಭೂತಾನ್ ಗಡಿ ಸಮೀಪ ಇರುವ ಮನಸ್ ರಾಷ್ಟ್ರೀಯ ಉದ್ಯಾನದಲ್ಲಿ ಮೂರು ಕಾಡಾನೆಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗುವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.ಸಕಲೇಶಪುರ: ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮಕ್ಕೆ ₹53 ಕೋಟಿ.<p>ಉದ್ಯಾನದ ಪಶ್ಚಿಮ ಭಾಗದ ಪನ್ಬರಿ ವಲಯದ ಪಲೆಂಗ್ಶಿ ಬೀಟ್ ಪ್ರದೇಶದಲ್ಲಿ ಶುಕ್ರವಾರ ತಿರುಗಾಡುತ್ತಿದ್ದ ವೇಳೆ ಅರಣ್ಯ ರಕ್ಷಕರಿಗೆ ಆನೆಗಳ ಕಳೇಬರ ಕಣ್ಣಿಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.</p><p>ಈ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.ಬಸವಕಲ್ಯಾಣ | 'ಆನೆ ಮೇಲೆ ಪ್ರತಿಮೆ ಇಟ್ಟು ಮೆರವಣಿಗೆ'.<p>ಕಳ್ಳಬೇಟೆಗಾರರು ಕೃತ್ಯ ಎಸಗಿರುವ ಶಂಕೆ ಇದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.</p><p>ಆನೆಗಳ ಅಂತಿಮ ಸಂಸ್ಕಾರ ಮಾಡುವುದಕ್ಕೂ ಮೊದಲು ಮರಣೋತ್ತರ ಪರೀಕ್ಷೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p> .ಗುಂಡ್ಲುಪೇಟೆ | ಕಾರಿನ ಮೇಲೆ ದಾಳಿಗೆ ಯತ್ನಿಸಿದ ಆನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>