ಪಾರ್ಕಿನ್ಸನ್ ಕಾಯಿಲೆ ಮತ್ತು ಇತರ ಹಲವಾರು ಕಾಯಿಲೆಗಳಿಂದ ಬಳಲುತ್ತಿರುವ ಸ್ವಾಮಿ (84) ಅವರನ್ನು ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ ಮುಂಬೈನ ತಾಲೋಜ ಜೈಲಿನಿಂದ ಮೇ 28 ರಂದು ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.ಭಾನುವಾರ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತು ಎಂದು ಸ್ವಾಮಿ ಪರ ವೀಕೀಲ ಮಿಹಿರ್ ದೇಸಾಯಿ ತಿಳಿಸಿದ್ದಾರೆ.