ಶ್ರೀನಗರ: ಸೇನೆ ತೊರೆದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಗುಂಪು ಸೇರಿದ್ದ ವ್ಯಕ್ತಿ ಸೇರಿ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಕಾಶ್ಮೀರದ ಶೋಪಿಯಾನ್ನಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಹತ್ಯೆಗೈದಿವೆ.ಈ ಪ್ರದೇಶದಲ್ಲಿ ಅಡಗಿರಬಹುದಾದ ಇತರ ಉಗ್ರರಿಗಾಗಿ ಭದ್ರತಾಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.