ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮತ್ತು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಹಾಗೂ ಸುವ್ಯವಸ್ಥೆ) ಆನಂದ್ ಕುಮಾರ್ ಅವರು ಅಪರಾಧಿಗಳ ಎನ್ಕೌಂಟರ್ ಹತ್ಯೆಗಳನ್ನು ಸಮರ್ಥಿಸಿದ ಮಾಧ್ಯಮ ವರದಿಗಳನ್ನೂ ಪಿಯುಸಿಎಲ್ ನ್ಯಾಯಾಲಯಕ್ಕೆ ಸಲ್ಲಿಸಿದೆ.