ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಲೆಕ್ಕಾಚಾರ ಬುಡಮೇಲು: ಅಖಿಲೇಶ್‌

Published 4 ಫೆಬ್ರುವರಿ 2024, 15:42 IST
Last Updated 4 ಫೆಬ್ರುವರಿ 2024, 15:42 IST
ಅಕ್ಷರ ಗಾತ್ರ

ಲಖನೌ: ಉತ್ತರಪ್ರದೇಶದಲ್ಲಿ ಬಿಜೆಪಿಯ ಲೆಕ್ಕಾಚಾರಗಳು ಬುಡಮೇಲಾಗಿದ್ದು, ಶೇ 90ರಷ್ಟು ದಲಿತ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಪಿಡಿಎಗೆ ಮತ ನೀಡಲಿದ್ದಾರೆ ಎಂದು ಸಮೀಕ್ಷೆ ಹೇಳಿರುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾನುವಾರ ತಿಳಿಸಿದರು.

ಪಿಚ್ಡೆ (ಹಿಂದುಳಿದ), ದಲಿತ ಮತ್ತು ಅಲ್ಪಸಂಖ್ಯಾತರನ್ನು ಅಖಿಲೇಶ್‌ ಅವರು ಪಿಡಿಎ ಎಂದು ಕರೆದಿದ್ದಾರೆ.

ಬೆಜೆಪಿಯು ಅಭ್ಯರ್ಥಿಗಳ ಆಯ್ಕೆಯಲ್ಲಿ ತೀರಾ ಹಿಂದುಳಿದಿದೆ. ಸೋಲಲು ಬಯಸದ ಕಾರಣ ಯಾರೂ ಅಭ್ಯರ್ಥಿಯಾಗಲು ಮುಂದೆ ಬರುತ್ತಿಲ್ಲ ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT