ಈ ಕುರಿತು ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಯಾದವ್ ಅವರು, ‘ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ತಜ್ಞರು ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡದೊಂದಿಗೆ ನಾನು ಈಗ ವಯನಾಡ್ಗೆ ತೆರಳುತ್ತಿದ್ದೇನೆ. ಆ ಪ್ರದೇಶದಲ್ಲಿನ ಪರಿಸ್ಥಿತಿ ಅವಲೋಕಿಸಿ, ಸಂತ್ರಸ್ತರನ್ನು ಭೇಟಿಯಾಗಲಿದ್ದೇನೆ’ ಎಂದಿದ್ದಾರೆ.