‘ಬಡವರು, ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರು, ಕೂಲಿ ಕಾರ್ಮಿಕರು ದಿನದ ಗಳಿಕೆಯನ್ನು ಅವಲಂಬಿಸಿ ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಆದರೆ, ಸರ್ಕಾರ ಯಾವುದೇ ಮುನ್ಸೂಚನೆಯಿಲ್ಲದೆ ಲಾಕ್ಡೌನ್ ಘೋಷಿಸುವ ಮೂಲಕ ಅವರ ಹೊಟ್ಟೆಯ ಮೇಲೆ ಹೊಡೆದಿದೆ. ಕೊರೊನಾ ವಿರುದ್ಧ 21 ದಿನಗಳ ಹೋರಾಟ ನಡೆಯಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಈ ಅವಧಿಯಲ್ಲಿ ಲಕ್ಷಗಟ್ಟಲೆ ಉದ್ಯೋಗ ಮತ್ತು ಸಣ್ಣ ಉದ್ದಿಮೆಗಳನ್ನು ನಿರ್ನಾಮಗೊಳಿಸಿದರು’ ಎಂದು ಹೇಳಿದ್ದಾರೆ.