ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

PHOTOS | ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ; ಮನಕಲಕುವ ಚಿತ್ರಗಳು

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿ ಖಾಸಗಿ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವಾರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ತಂಡ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ಚಿತ್ರ ಕೃಪೆ (ಪಿಟಿಐ)
Published : 12 ಫೆಬ್ರುವರಿ 2021, 16:04 IST
ಫಾಲೋ ಮಾಡಿ
Comments
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ನೆರವು
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ನೆರವು
ADVERTISEMENT
ಪಟಾಕಿ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿರುವ ಮಹಿಳಾ ಕಾರ್ಮಿಕರು
ಪಟಾಕಿ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿರುವ ಮಹಿಳಾ ಕಾರ್ಮಿಕರು
ಪೊಲೀಸರಿಂದ ತನಿಖೆ ಆರಂಭ
ಪೊಲೀಸರಿಂದ ತನಿಖೆ ಆರಂಭ
ಪಟಾಕಿ ತಯಾರಿಸಲು ರಾಸಾಯನಿಕ ಬೆರೆಕೆ ವೇಳೆ ಸಂಭವಿಸಿದ ಅಗ್ನಿ ಅವಘಡ
ಪಟಾಕಿ ತಯಾರಿಸಲು ರಾಸಾಯನಿಕ ಬೆರೆಕೆ ವೇಳೆ ಸಂಭವಿಸಿದ ಅಗ್ನಿ ಅವಘಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT